
ಬೆಂಗಳೂರು – ರಾಜ್ಯಾದ್ಯಂತ ಒಂದು ವೀಡಿಯೋ ಪ್ರಸಾರವಾಗಿದೆ. ಇದರಲ್ಲಿ ಇಬ್ಬರು ವ್ಯಕ್ತಿಗಳು ಈದ್ ನಮಾಜ್ ಪಠಣ ನಡೆಸಿ ಹಿಂತಿರುಗುವ ಮುಸಲ್ಮಾನರ ಚಿತ್ರಣವನ್ನು ತೋರಿಸಿ ಅವರ ಊರು ಛೋಟಾ ಪಾಕಿಸ್ತಾನ್ ಎನ್ನುತ್ತಿದ್ದರು. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವರು ವಿಚಾರಣೆಯ ಆದೇಶ ನೀಡಿದ್ದಾರೆ. ಈ ವಿಡಿಯೋ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆ ಉರಿನದ್ದಾಗಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ಕೆಲವು ಜನರು ಅಲ್ಲಾಹು ಅಕ್ಬರ ಎಂಬ ಘೋಷಣೆ ನೀಡುವುದು ಕಾಣುತ್ತಿದೆ. ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ಎರಡು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.
[WATCH] Shocking viral video from Mysuru where an Eid crowd can purportedly be heard celebrating ‘Chhota Pakistan’!
CM Bommai promises action.
Listen to these reactions. pic.twitter.com/OyPa3x2itu
— TIMES NOW (@TimesNow) May 5, 2022
ಸಂಪಾದಕೀಯ ನಿಲುವುದೇಶದಲ್ಲಿ ಎಲ್ಲಿ ಮುಸಲ್ಮಾನರು ಬಹುಸಂಖ್ಯಾತರಾಗಿದ್ದಾರೆ, ಆ ಪ್ರದೇಶಕ್ಕೆ ಬಹುತೇಕ ಛೋಟಾ ಪಾಕಿಸ್ತಾನ್ ಎಂದು ಹೇಳುವುದು ಕೇಳಿದ್ದೇವೆ. ಹೀಗೆ ಹೇಗೆ ಆಗುತ್ತದೆ, ಇದನ್ನು ಹುಡುಕಿ ಈ ಪರಿಸ್ಥಿತಿ ಬದಲಾಯಿಸುವ ವಿಷಯದಲ್ಲಿ ದೇಶದ ಯಾವುದೇ ಜಾತ್ಯತೀತ ಮತ್ತು ಪ್ರಗತಿಪರರು, ಹಾಗೂ ಸರಕಾರದವರು ಎಂದೂ ಬಾಯಿ ಬಿಡುವುದಿಲ್ಲ ಇದನ್ನು ಗಮನಿಸಿ. |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !