ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರ ಆದೇಶ

ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶ ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳಿಂದ ಇಲ್ಲಿಯ ವರೆಗೆ ೧ ಲಕ್ಷಕ್ಕಿಂತಲೂ ಹೆಚ್ಚಿನ ಭೋಂಗಾಗಳನ್ನು ಇಳಿಸಲಾಗಿದೆ. ತೆಗೆಸಲಾದ ಭೋಂಗಾಗಳನ್ನು ಪುನಃ ಹಚ್ಚದಿರುವಂತೆ ಕಾಳಜಿ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಲಾಗಿದೆ. ತೆಗೆಯಲಾದ ಭೋಂಗಾಗಳನ್ನು ಪುನಃ ಹಚ್ಚಿದರೆ ಅವರ ಮೇಲೆ ಕಾರ್ಯಾಚರಣೆಯನ್ನು ಮಾಡಬೇಕು ಎಂದು ಆದೇಶಿಸಲಾಗಿದೆ, ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ನೀಡಿದ್ದಾರೆ.
UP CM #YogiAdityanath directed the authorities to make sure that #loudspeakers removed from religious places are not installed againhttps://t.co/lCN1fCuwK9
— TIMES NOW (@TimesNow) May 8, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation