ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರ ಆದೇಶ

ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶ ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳಿಂದ ಇಲ್ಲಿಯ ವರೆಗೆ ೧ ಲಕ್ಷಕ್ಕಿಂತಲೂ ಹೆಚ್ಚಿನ ಭೋಂಗಾಗಳನ್ನು ಇಳಿಸಲಾಗಿದೆ. ತೆಗೆಸಲಾದ ಭೋಂಗಾಗಳನ್ನು ಪುನಃ ಹಚ್ಚದಿರುವಂತೆ ಕಾಳಜಿ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಲಾಗಿದೆ. ತೆಗೆಯಲಾದ ಭೋಂಗಾಗಳನ್ನು ಪುನಃ ಹಚ್ಚಿದರೆ ಅವರ ಮೇಲೆ ಕಾರ್ಯಾಚರಣೆಯನ್ನು ಮಾಡಬೇಕು ಎಂದು ಆದೇಶಿಸಲಾಗಿದೆ, ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ನೀಡಿದ್ದಾರೆ.
UP CM #YogiAdityanath directed the authorities to make sure that #loudspeakers removed from religious places are not installed againhttps://t.co/lCN1fCuwK9
— TIMES NOW (@TimesNow) May 8, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !