ಲಕ್ಷ್ಮಣಪುರಿ (ಉತ್ತರಪ್ರದೇಶ) – ಹಿಂದೂಗಳ ಶ್ರದ್ಧೆಯನ್ನು ಗೌರವಿಸಿ ಶೃಂಗಾರಗೌರಿ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿಯನ್ನು ಮುಸಲ್ಮಾನರು ಹಿಂದೂಗಳಿಗೆ ಒಪ್ಪಿಸಬೇಕು. ಮುಸಲ್ಮಾನರಿಗಾಗಿ ವಾರಣಾಸಿಯಲ್ಲಿ ಅಸಂಖ್ಯ ಮಸೀದಿಗಳಿವೆ. ಜ್ಞಾನವಾಪಿ ಮಸೀದಿಯ ಬದಲಿಗೆ ಮುಸಲ್ಮಾನರಿಗೆ ಉತ್ತರಪ್ರದೇಶ ಸರಕಾರವು ಬೇರೆ ಜಾಗ ನೀಡಬೇಕು. ವಾರಣಾಸಿಯು ಸೌಹಾರ್ದತೆಗೆ ಪ್ರಸಿದ್ಧವಾಗಿದೆ. ನ್ಯಾಯಾಲಯವು ಎರಡೂ ಸಮಾಜದ ಶ್ರದ್ದೆಯನ್ನು ಗಮನಿಸಿ ತೀರ್ಪು ನೀಡಬೇಕು, ಎಂದು ಸೊಹೆಲದೇವ ಪಕ್ಷವು ಕರೆ ನೀಡಿದೆ. ಪಕ್ಷದ ವಕ್ತಾರರಾದ ಶಶೀಪ್ರತಾಪ ಸಿಂಹರವರು ಪ್ರಸಿದ್ಧಿಪತ್ರಕವನ್ನು ಹೊರಡಿಸಿದ್ದಾರೆ.
ज्ञानवापी मस्जिद हिंदू पक्ष को सौंप दें मुस्लिम समाज, काशी विश्वनाथ धाम बन जाएगा भव्य, ये क्या कह रहे सुभसपा नेता @NavbharatTimes
https://t.co/Yx4rzQw3P8— NBT Uttar Pradesh (@UPNBT) May 8, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation