
ತ್ರಿಶೂರ (ಕೇರಳ) – ಇಲ್ಲಿ ತ್ರಿಶೂರ ಪೂರಂ ಉತ್ಸವದಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ಮಾಡಲಾಯಿತು. ಅದರಲ್ಲಿ ‘ಪರಮೆಕ್ಕಾವು ದೆವಸ್ವಮ್’ನ ವತಿಯಿಂದ ನಡೆಸಲಾದ ಚಿತ್ರ ಪ್ರದರ್ಶನದಲ್ಲಿ ಬಳಸಲಾದ ಕೊಡೆಯ ಮೇಲೆ ಸ್ವಾತಂತ್ರ್ಯ ವೀರ ಸಾವರಕರರವರ ಛಾಯಾಚಿತ್ರವನ್ನು ಬಳಸಲಾಗಿತ್ತು. ಈ ಕೊಡೆಗಳ ಬಗ್ಗೆ ಮಾರ್ಕ್ಸವಾದಿ ಕಮ್ಯುನಿಸ್ಟ ಪಕ್ಷ ಮತ್ತು ಕಾಂಗ್ರೆಸ ಆಕ್ಷೇಪ ವಹಿಸಿದ್ದರಿಂದ ಅವುಗಳನ್ನು ಬದಿಗಿಡಲು ತೀರ್ಮಾನಿಸಲಾಗಿದೆ. ಈ ಉತ್ಸವದಲ್ಲಿ ವಿವಿಧ ದೇವಾಲಯಗಳು ಭಾಗವಹಿಸುತ್ತವೆ. ಅದರಲ್ಲಿ ಕೆಲವರು ಮ. ಗಾಂಧಿ, ಭಗತಸಿಂಹ ಇತ್ಯಾದಿಯವರ ಛಾಯಾಚಿತ್ರಗಳನ್ನು ಬಳಸಿದ್ದಾರೆ.
The #ThrissurPooram umbrellas, featuring various renaissance and freedom movement leaders including Mahatma Gandhi, Bhagat Singh and other prominent leaders from #Kerala, also have an image of #Savarkar.https://t.co/4CcVjTnjtL
— The New Indian Express (@NewIndianXpress) May 9, 2022
ಸಂಪಾದಕೀಯ ನಿಲುವುಸ್ವಾತಂತ್ರ್ಯವೀರ ಸಾವರಕರರವರನ್ನು ವಿರೋಧಿಸುವ ಕಾಂಗ್ರೆಸ ಮತ್ತು ಮಾಕಪ ರಾಷ್ಟ್ರ ದ್ರೋಹಿಗಳೇ ಸರಿ ! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!