
ಮದುರೈ (ತಮಿಳುನಾಡು) – ತಮಿಳುನಾಡಿನ ಮದುರೈಯ ಧರ್ಮಪುರಂ ಅಧೀನಮ್ ಪಟ್ಟಿನಪ್ರವೇಶಂ ಎಂಬ ಪಲಕ್ಕಿ ಯಾತ್ರೆಗೆ ಅನುಮತಿ ನಿರಾಕರಿಸುವ ಆದೇಶವನ್ನು ತಮಿಳುನಾಡಿನ ದ್ರಮುಕ (ದ್ರಾವಿಡ ಮುನ್ನೇತ್ರ ಕಳಗಂ) ಸರಕಾರ ಹಿಂಪಡೆದಿದೆ. ಇದಕ್ಕೂ ಮೊದಲು ಮಹಿಲಾದೂಥರಾಯಿ ಕಂದಾಯ ಇಲಾಖೆ ಅಧಿಕಾರಿ ಜೆ ಬಾಲಾಜಿ ಇವರು ಅನುಮತಿಯನ್ನು ನಿರಾಕರಿಸಿದ್ದರು. ಪಟ್ಟಿನ ಪ್ರವೇಶಂ ಎಂದರೆ ಶೈವ ಮಠದ ಮಹಾಂತರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಆ ಪಲಕ್ಕಿ ಹೆಗಲ ಮೇಲೆ ಹೊತ್ತುಕೊಂಡು ಹೋಗುವ ಪರಂಪರೆ ಆಗಿದೆ.
तमिलनाडु में सरकार ने 500 साल पुरानी परंपरा ‘पट्टिना प्रवेशम’ अनुष्ठान से प्रतिबंध हटाया, भाजपा ने DMK सरकार को बताया हिंदू विरोधी #TamilNadu https://t.co/C8QzDOoWqU pic.twitter.com/eTCWf68uz5
— Dainik Bhaskar (@DainikBhaskar) May 8, 2022
ಮಾನವ ಆದಿಕಾರದ ಕಾರಣ ಹೇಳುತ್ತಾ ಇದರ ಅನುಮತಿಯನ್ನು ನಿರಾಕರಿಸಲಾಗಿತ್ತು. ಆದರೆ ಮಠದ ಪದಾಧಿಕಾರಿಗಳು ಈ ಕಾರ್ಯಕ್ರಮ ನಡೆಸುವುದಾಗಿ ನಿಶ್ಚಯಿಸಿದರು. ಈ ಕಾರ್ಯಕ್ರಮ ಮೆ ೨೨ ರಂದು ನಡೆಯಲಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಟ್ಯಾಲಿನ್ ಇವರು ಹಸ್ತಕ್ಷೇಪ ನಡೆಸಬೇಕೆಂದು ಹಿಂದೂಗಳು ಒತ್ತಾಯಿಸಿದ್ದರು.
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!