
ನವ ದೆಹಲಿ – ದೇಶದ್ರೋಹದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಒಂದು ಪ್ರಕರಣದ ಬಗ್ಗೆ ಉತ್ತರ ನೀಡಿರುವ ಕೇಂದ್ರ ಸರಕಾರವು, ದೇಶದ್ರೋಹ ಕಾನೂನಿನಲ್ಲಿ ಪುನರ್ ವಿಚಾರ ಮತ್ತು ವಿಚಾರಣೆ ನಡೆಸುವ ನಿರ್ಣಯ ನಾವು ತೆಗೆದುಕೊಂಡಿದ್ದೇವೆ. ಆದ್ದರಿಂದ ಎಲ್ಲಿಯವರೆಗೆ ನಮ್ಮ ವಿಚಾರಣೆ ಮುಗಿಯುವುದಿಲ್ಲ ಅಲ್ಲಿಯ ವರೆಗೆ ಈ ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಸರಕಾರ ಸರ್ವೋಚ್ಚ ನ್ಯಾಯಾಲಯವನ್ನು ವಿನಂತಿಸಿದೆ.
Sedition Law : राजद्रोहाच्या कलमाबाबत केंद्र सरकार पुनर्विचार करणार, सर्वोच्च न्यायालयात माहितीhttps://t.co/6Al6jsy1k4
@centralgoverment #SupremeCourtofIndia #seditionlaw #marathinews #lokshahi
— Lokshahi News (@news_lokshahi) May 9, 2022
ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾಗಿರುವ ಪ್ರಮಾಣಪತ್ರದಲ್ಲಿ ಕೇಂದ್ರ ಸರಕಾರ, ದೇಶದ್ರೋಹಕ್ಕೆ ಸಂಬಂಧಪಟ್ಟ ಭಾರತೀಯ ದಂಡ ಸಂಹಿತೆಯ ಕಲಂ ‘೧೨೪ ಅ’ ಇದರ ನ್ಯಾಯಬದ್ಧತೆಯ ತಪಾಸಣೆ ನಡೆಸಿ ಪುನರ್ ವಿಚಾರ ಮಾಡಲಾಗುವುದು ಎಂದು ತಿಳಿಸಿದೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!