
ಡೆಹರಾಡೂನ್ (ಉತ್ತರಾಖಂಡ) – ರಾಜ್ಯದ ರೂಡಕೀ ರೈಲ್ವೆ ಸ್ಟೇಷನ್ ಅಧಿಕಾರಿಗಳಿಗೆ ಬೆದರಿಕೆಯ ಪತ್ರ ದೊರೆತಿದ್ದು ಅದರಲ್ಲಿ ಮೆ ೨೧ ರ ನಂತರ ಹರಿದ್ವಾರದ ಮಂಶಾದೇವಿ ಮತ್ತು ಚಂಡಿದೇವಿ ಇವುಗಳ ಜೊತೆಗೆ ಅನ್ಯ ಧಾರ್ಮಿಕ ಸ್ಥಳ, ಹಾಗೂ ಲಕ್ಷರ್, ನಜರಾಬಾದ್, ಡೆಹರಾಡೂನ್, ರೂಡಕೀ, ರಿಷಿಕೇಶ್ ಮತ್ತು ಹರಿದ್ವಾರದ ರೈಲ್ವೆ ಸ್ಟೇಷನಗಳ ಮೇಲೆ ಬಾಂಬು ದಾಳಿ ನಡೆಸಲಾಗುವ ಬೆದರಿಕೆ ಒಡ್ಡಲಾಗಿದೆ. ಪತ್ರ ಕಳಿಸುವನು ತನ್ನನ್ನು ಸಲೀಮ್ ಅನ್ಸಾರಿಯೆಂದು ಹೇಳಿ ಜೈಶ್-ಏ-ಮೊಹಮ್ಮದ್ ಉಗ್ರರ ಸಂಘಟನೆಯ ಏರ್ ಕಮಾಂಡರ್ ಆಗಿರುವುದಾಗಿ ನಮೂದಿಸಿದ್ದಾನೆ.
ಪತ್ರದಲ್ಲಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರನ್ನು ಗುರಿಯಾಗಿಸಬಹುದು ಎಂಬುವುದರ ಉಲ್ಲೇಖವಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ರೈಲ್ವೆ ಸ್ಟೇಷನ್ ಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಸ್ಥಳಗಳು ಇವು ಯಾವಾಗಲೂ ಉಗ್ರರ ಗುರಿಯಾಗಿರುತ್ತವೆ. ಇದು ಸತ್ಯವಾಗಿದ್ದರು ‘ಉಗ್ರರಿಗೆ ಧರ್ಮ ಇರುವುದಿಲ್ಲ’ ಎಂದು ಹೇಳುವುದು ಶುದ್ಧ ಬೂಟಾಟಿಕೆ ಎಂದು ಅರಿಯಬೇಕು ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.