
ಕರ್ನಾಟಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಬರಬಾರದೆಂದು ಕ್ರೈಸ್ತ ಮಿಶನರಿಗಳು ಪ್ರಯತ್ನಿಸುತ್ತಿದ್ದಾರೆ. ಮತಾಂತರ ನಿಷಧೇ ಕಾನೂನು ತರುವುದಕ್ಕಾಗಿ ಇಲ್ಲಿನ ಹಿಂದುತ್ವನಿಷ್ಠ ಸಂಘಟನೆಗಳು ಆಗ್ರಹಿಸುತ್ತಿವೆ. ಕೇವಲ ಕರ್ನಾಟಕವಲ್ಲದೆ ಸಂಪೂರ್ಣ ದೇಶದೆಲ್ಲೆಡೆ ಮತಾಂಧನಿಷೇಧ ಕಾನೂನು ತರಬೇಕೆಂದು ಹಿಂದೂ ಜನಜಾಗೃತಿ ಸಮಿತಿಯು ವಿವಿಧ ಹಿಂದುತ್ವನಿಷ್ಠ ಸಂಘಟನೆಗಳೊಂದಿಗೆ ಕಾರ್ಯ ಮಾಡುತ್ತಿದೆ. ಮತಾಂತರವು ಭಾರತವನ್ನು ವಿಭಜನೆಯ ದಿಕ್ಕಿನಲ್ಲಿ ಕೊಂಡೊಯ್ಯಬಹುದು ಇದನ್ನು ಗಮನದಲ್ಲಿಡಬೇಕು. ಮತಾಂತರವನ್ನು ನ್ಯಾಯಯುತ ಮಾರ್ಗದಿಂದ ವಿರೋಧಿಸಲು ಹಿಂದೂಗಳು ಮುಂದೆ ಬರಬೇಕು. ಹಿಂದೂ ಧರ್ಮದ ಪ್ರಸಾರವನ್ನು ಎಲ್ಲೆಡೆ ಮಾಡಿ ಧರ್ಮಶಿಕ್ಷಣವನ್ನು ಪಡೆದು ಧರ್ಮಾಭಿಮಾನವಿಟ್ಟುಕೊಂಡರೆ ಮತಾಂತರದಂತಹ ಸಮಸ್ಯೆಗಳಿಗೆ ಪೂರ್ಣವಿರಾಮ ಸಿಗಬಹುದು.
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ಮುಂಬಯಿ: ಹಿಂದೂ ಯುವತಿಯನ್ನು ವಂಚಿಸಿದ ರಜ್ಜಾಕ್; ಮತಾಂತರಕ್ಕೆ ಒತ್ತಡ!
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಮಹಿಳೆಯರ ಬೆತ್ತಲೆ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆನ್ಲೈನ್ ಮೂಲಕ ಧಾರ್ಮಿಕ ಪ್ರವಚನ ನೀಡುತ್ತಿದ್ದ ಪಾದ್ರಿಯ ಬಂಧನ