
ಬೆಳಗಾವಿ : ಅತ್ಯಂತ ಶಾಂತ, ಸದಾ ಆನಂದ ಮತ್ತು ಹಸನ್ಮುಖನಾಗಿರುವ ಇಲ್ಲಿನ ಚಿ. ಅವಿರ ಪ್ರತೀಕ ಕಾಗವಾಡನು ಶೇ. ೬೧ ರಷ್ಟು ಆಧ್ಯಾತ್ಮಿಕ ಮಟ್ಟ ತಲುಪಿದ ನೆಂದು ಸನಾತನ ಸಂಸ್ಥೆಯ ಧರ್ಮ ಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಆನ್ಲೈನ್ ಮೂಲಕ ಮೇ ೨ ರಂದು ಅಂದರೆ ಅವನ ಹುಟ್ಟುಹಬ್ಬದ ದಿನದಂದು ಘೋಷಿಸಿದರು. ಇದರಲ್ಲಿ ಅಲ್ಲಿ ಉಪಸ್ಥಿತರಿದ್ದ ಎಲ್ಲರಿಗೆ ಭಾವಜಾಗೃತಿ ಆಯಿತು. ಈ ಸಮಯ ದಲ್ಲಿ ಚಿ. ಅವಿರ ಅವರ ತಂದೆ ಶ್ರೀ. ಪ್ರತೀಕ ಕಾಗವಾಡ, ತಾಯಿ ಸೌ. ನಿಕಿತಾ ಕಾಗವಾಡ, ಅಜ್ಜಿ ಸೌ. ಆಶಾ ಕಾಗವಾಡ, ಅಜ್ಜ ಶೇ. ೬೧ ಮಟ್ಟದ ಶ್ರೀ. ದಿಲೀಪ ಕಾಗವಾಡ, ಮಾವ ಶ್ರೀ. ನಚಿಕೇತ ಮತ್ತು ಸನಾತನದ ಸಾಧಕರಾದ ಶೇ. ೬೪ ರಷ್ಟು ಆಧ್ಯಾತ್ಮಿಕ ಮಟ್ಟದ ಸೌ. ತಾರಾ ಶೆಟ್ಟಿ ಹಾಗೂ ಶೇ. ೬೦ ಮಟ್ಟದ ಶ್ರೀ. ಬಾಪೂ ಸಾವಂತ ಇವರೂ ಉಪಸ್ಥಿತರಿದ್ದರು.
ವ್ಯಷ್ಟಿ ಸಾಧನೆ ಭಾವಪೂರ್ಣವಾಗಿ ಮಾಡುವ ಶೇ. ೫೧ ರಷ್ಟು ಆಧ್ಯಾತ್ಮಿಕ ಮಟ್ಟದ ಬೆಂಗಳೂರಿನ ಕು. ಮನ್ವಿತಾ ಪ್ರಕಾಶ (ವಯಸ್ಸು ೮ ವರ್ಷ) !
ದೈವೀ ಬಾಲಕರನ್ನು ರೂಪಿಸುವ ವಿಷಯದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಮಾರ್ಗದರ್ಶನ
ಶೇ. ೫೧ ರಷ್ಟು ಆಧ್ಯಾತ್ಮಿಕ ಮಟ್ಟದ ಮತ್ತು ಉಚ್ಚ ಸ್ವರ್ಗಲೋಕದಿಂದ ಪೃಥ್ವಿಯಲ್ಲಿ ಜನಿಸಿದ ಧಾರವಾಡದ ಚಿ. ಶ್ರೀಹರಿ ಬಸವರಾಜ ಗೋರವರ (ವಯಸ್ಸು ೫ ವರ್ಷ) !
ಶೇ. ೫೧ ರಷ್ಟು ಆಧ್ಯಾತ್ಮಿಕ ಮಟ್ಟವಿರುವ ಉಚ್ಚ ಸ್ವರ್ಗಲೋಕದಿಂದ ಪೃಥ್ವಿಯಲ್ಲಿ ಜನಿಸಿದ ಶಿವಮೊಗ್ಗದ ಕು. ವಿದ್ಯಾಶ್ರೀ ಮುಕುಂದ ಮೊಗೆರ (ವಯಸ್ಸು ೯ ವರ್ಷ) !
ಶೇ. ೫೨ ರಷ್ಟು ಆಧ್ಯಾತ್ಮಿಕ ಮಟ್ಟವಿರುವ ಉಚ್ಚ ಸ್ವರ್ಗಲೋಕದಿಂದ ಪೃಥ್ವಿಯ ಮೇಲೆ ಜನಿಸಿದ ರಾಯಚೂರು ಜಿಲ್ಲೆಯ ಚಿ. ನೀಲಲೋಹಿತ ಮಾರುತಿ ನಾಯಕ (ವಯಸ್ಸು ೯ ವರ್ಷ) !
ಸಂತರ ಬಗ್ಗೆ ಭಾವವಿರುವ ಮತ್ತು ಉಚ್ಚ ಸ್ವರ್ಗಲೋಕದಿಂದ ಪೃಥ್ವಿಯಲ್ಲಿ ಜನಿಸಿದ ಶೇ. ೫೮ ರಷ್ಟು ಆಧ್ಯಾತ್ಮಿಕ ಮಟ್ಟದ ಮಂಗಳೂರಿನ ಕು. ಚರಣದಾಸ ರಮಾನಂದ ಗೌಡ (ವಯಸ್ಸು ೧೧ ವರ್ಷ) !