
ಜಯಪುರ (ರಾಜಸ್ಥಾನ) – ರಾಜ್ಯದ ರಾಷ್ಟ್ರೀಯ ಆಯುರ್ವೇದ ಸಂಸ್ಥೆಯು ಮೇ ೨೩ ರಿಂದ ೨೭ರವರೆಗೆ ಪರಿಶಿಷ್ಟ ಜಾತಿಯವರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ. ಸರಕಾರದ ಮಟ್ಟದಲ್ಲಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಹಲವು ಗ್ರಾಮಗಳಲ್ಲಿ ವಿವಿಧ ಜಾತಿಯ ಜನರು ವಾಸಿಸುತ್ತಿದ್ದಾರೆ. ಹಾಗಾದರೆ ಬೇರೆ ಜಾತಿಯ ರೋಗಿಗಳು ಶಿಬಿರಕ್ಕೆ ಬಂದರೆ ಚಿಕಿತ್ಸೆ ನೀಡದೆ ವಾಪಸ ಕಳುಹಿಸುತ್ತಾರೆಯೇ ? ಎಂಬ ಪ್ರಶ್ನೆ ಕೇಳಿಬರುತ್ತಿದೆ. ಈ ಕುರಿತು ‘ರಾಷ್ಟ್ರೀಯ ಆಯುರ್ವೇದ ಸಂಸ್ಥೆ’ಯ ನಿರ್ದೇಶಕ ಸಂಜೀವ ವರ್ಮಾ ಮಾತನಾಡಿ, ಇಂತಹ ಶಿಬಿರಗಳಿಗೆ ಕೇಂದ್ರ ಸರಕಾರದಿಂದ ವಿಶೇಷ ಅನುದಾನ ನೀಡಲಾಗುತ್ತದೆ. ಅದಕ್ಕಾಗಿ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರಿಗಾಗಿ ರಾಜ್ಯ ಸರಕಾರದಿಂದ ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ಇತರ ಜಾತಿಗಳ ಜನರಿಗೆ ಸಾಮಾನ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿರುತ್ತದೆ ಎಂದು ಹೇಳಿದರು.
ಸಂಪಾದಕೀಯ ನಿಲುವುಇಂತಹ ಶಿಬಿರಗಳು ಎಲ್ಲರಿಗೂ ಉಪಯೋಗವಾಗುವುದರಿಂದ ಎಲ್ಲರಿಗೂ ಏಕೆ ಆಯೋಜಿಸುತ್ತಿಲ್ಲ ? |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !