|

ಮೊಹಾಲಿ (ಪಂಜಾಬ) – ಇಲ್ಲಿನ ಪಂಜಾಬ ಪೊಲೀಸರ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ರಾಕೆಟ ಲಾಂಚರ ಮೂಲಕ ಗ್ರೆನೇಡ ಎಸೆದ ಆರೋಪದ ಮೆಲೆ ಖಲಿಸ್ತಾನಿ ಉಗ್ರ ನಿಶಾನ ಸಿಂಗನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ‘ರಾಕೆಟ ಪ್ರೊಪೆಲ್ಡ ಗ್ರೆನೇಡ ಲಾಂಚರ’ನ್ನು ಸಹ ವಶಪಡಿಸಿಕೊಳ್ಳಲಾಗಿದೆ. ನಿಶಾನ ಸಿಂಗ ಪಂಜಾಬನ ತರಣತಾರಣದಲ್ಲಿರುವ ಭಿಖಿವಿಂಡ ಗ್ರಾಮದ ನಿವಾಸಿಯಾಗಿದ್ದಾನೆ. ಈ ಗ್ರಾಮ ಪಾಕಿಸ್ತಾನದ ಗಡಿಯ ಸಮೀಪದಲ್ಲಿದೆ. ಮೊಹಾಲಿ ಮತ್ತು ಫರಿದಕೋಟನ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಫರಿದಕೋಟನಿಂದ ಬಂಧಿಸಿದ್ದಾರೆ.
ಪಂಜಾಬ್ ಪೊಲೀಸ್ ಕಚೇರಿ ಮೇಲೆ ರಾಕೆಟ್ ಗ್ರೆನೇಡ್ ದಾಳಿ#Punjab #Blast #Police https://t.co/bCdzznmqlt
— Asianet Suvarna News (@AsianetNewsSN) May 10, 2022
ಕುಖ್ಯಾತ ಗೂಂಡಾ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರವಿಂದರ ಸಿಂಗ ಅಲಿಯಾಸ್ ರಿಂದಾ ಇವನ ಕೈವಾಡವಿದೆಯೆಂದು ಹೇಳಲಾಗುತ್ತಿದೆ. ರಿಂದಾ ಈ ‘ರಾಕೆಟ ಲಾಂಚರ’ ನ್ನು ಡ್ರೋನ ಮೂಲಕ ಪಂಜಾಬಗೆ ಕಳುಹಿಸಿದ್ದ ಎಂದು ಹೇಳಲಾಗುತ್ತಿದೆ. ಈ ‘ರಾಕೆಟ ಲಾಂಚರ’ನ್ನು ರಷ್ಯಾದಲ್ಲಿ ತಯಾರಿಸಲಾಗುತ್ತಿದೆ. ರಕ್ಷಣಾ ತಜ್ಞರ ಪ್ರಕಾರ ರಷ್ಯಾ ಇಂತಹ ಶಸ್ತ್ರಾಸ್ತ್ರಗಳನ್ನು ಅಫಘಾನಿಸ್ತಾನ ಸೇನೆಗೆ ಮಾರಾಟ ಮಾಡಿತ್ತು. ಮೊಹಾಲಿಯಲ್ಲಿ ದಾಳಿ ಮಾಡಿದ ‘ರಾಕೆಟ ಗ್ರೆನೇಡ್’ಅನ್ನು ಅಮೇರಿಕಾವು ಅಫಘಾನಿಸ್ತಾನಕ್ಕೆ ಮತ್ತು ನಂತರ ತಾಲಿಬಾನ ಪಾಕಿಸ್ತಾನಕ್ಕೆ ಮಾರಾಟ ಮಾಡಿತ್ತು.
ಸಂಪಾದಕೀಯ ನಿಲುವುಪಂಜಾಬನಲ್ಲಿ ಹೆಚ್ಚುತ್ತಿರುವ ಖಲಿಸ್ತಾನಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು, ಕೇಂದ್ರ ಸರಕಾರವು ಇನ್ನು ಮುಂದೆ ಅಂತಹ ಭಯೋತ್ಪಾಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !