
ಭಾರತದಲ್ಲಿ ಅಪರಾಧಗಳ ನೋಂದಣಿ ಕಡಿಮೆಯಾಗಲು ಕಾರಣ ಹೆಚ್ಚಿನವರು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲು ಹೋಗುವುದಿಲ್ಲ; ಏಕೆಂದರೆ ಅಲ್ಲಿಗೆ ಹೋದರೆ ಸಮಯ ವ್ಯರ್ಥವಾಗುತ್ತದೆ ಮತ್ತು ಕೆಲವೊಮ್ಮೆ ಪೊಲೀಸರ ಉದ್ಧಟತನದಿಂದ ಅಪಮಾನವನ್ನು ಸಹಿಸಿಕೊಳ್ಳಬೇಕಾಗುತ್ತದೆ ಹಾಗೂ ಕೊನೆಗೆ ಫಲನಿಷ್ಪತ್ತಿ ಏನೂ ಸಿಗುವುದಿಲ್ಲ, ಎಂಬುದು ಅವರಿಗೆ ತಿಳಿದಿದೆ.
– (ಪರಾತ್ಪರ ಗುರು) ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ