
ಭಾರತದಲ್ಲಿ ಅಪರಾಧಗಳ ನೋಂದಣಿ ಕಡಿಮೆಯಾಗಲು ಕಾರಣ ಹೆಚ್ಚಿನವರು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲು ಹೋಗುವುದಿಲ್ಲ; ಏಕೆಂದರೆ ಅಲ್ಲಿಗೆ ಹೋದರೆ ಸಮಯ ವ್ಯರ್ಥವಾಗುತ್ತದೆ ಮತ್ತು ಕೆಲವೊಮ್ಮೆ ಪೊಲೀಸರ ಉದ್ಧಟತನದಿಂದ ಅಪಮಾನವನ್ನು ಸಹಿಸಿಕೊಳ್ಳಬೇಕಾಗುತ್ತದೆ ಹಾಗೂ ಕೊನೆಗೆ ಫಲನಿಷ್ಪತ್ತಿ ಏನೂ ಸಿಗುವುದಿಲ್ಲ, ಎಂಬುದು ಅವರಿಗೆ ತಿಳಿದಿದೆ.
– (ಪರಾತ್ಪರ ಗುರು) ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !