
ವಾರಾಣಸಿ (ಉತ್ತರಪ್ರದೇಶ) – ಇಲ್ಲಿನ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಿ ದೇವಸ್ಥಾನಗಳ ಸಮೀಕ್ಷೆಯ ಸಂದರ್ಭದಲ್ಲಿ ದಿವಾನಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಯುಕ್ತಿವಾದವು ಪೂರ್ಣವಾಗಿದ್ದು, ಅದರ ಮೇಲೆ ಮೇ ೧೨ ರಂದು ಮಧ್ಯಾಹ್ನ ೧೨ ಗಂಟೆಗೆ ನ್ಯಾಯಾಲಯದಿಂದ ತೀರ್ಪು ನೀಡಲಾಗುವುದು. ಮೇ ೧೧ ರಂದು ನಡೆದಿರುವ ಆಲಿಕೆಯ ಸಮಯದಲ್ಲಿ ಮುಸಲ್ಮಾನ ಮತ್ತು ಹಿಂದೂಗಳ ಪಕ್ಷದ ನ್ಯಾಯವಾದಿಗಳಿಂದ ಯುಕ್ತಿವಾದವು ಮುಗಿದ ನಂತರ ನ್ಯಾಯಾಲಯವು ಮೇ ೧೨ ರಂದು ತೀರ್ಪು ನೀಡುವುದಾಗಿ ಹೇಳಿದೆ.
#BreakingNews:
उत्तर प्रदेश: वाराणसी कोर्ट ने ज्ञानवापी मस्जिद सर्वेक्षण मामले में कल के लिए आदेश सुरक्षित रखा pic.twitter.com/bcBPGj6soo— LEGEND NEWS (@LegendNewsin) May 11, 2022
ಇದರಲ್ಲಿ ಜ್ಞಾನವಾಪಿ ಮಸೀದಿಯ ಸಮೀಕ್ಷೆ ಮತ್ತು ಚಿತ್ರೀಕರಣ ಯಾವಾಗ ಮತ್ತು ಹೇಗೆ ನಡೆಸುವುದು ಎಂಬುದರ ಮೇಲೆ, ಹಾಗೆಯೇ ನ್ಯಾಯಾಲಯವು ಆಯುಕ್ತರನ್ನು ಬದಲಾಯಿಸ ಬೇಕೇ ? ಎಂಬುದರ ಬಗ್ಗೆ ತೀರ್ಪು ನೀಡಲಾಗುವುದು.
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
ಬಾಂಗ್ಲಾದೇಶದಲ್ಲಿ ಮತಾಂಧ ಮುಸಲ್ಮಾನರಿಂದ ಒಂದೇ ಹಿಂದೂ ಕುಟುಂಬದ ನಾಲ್ವರ ಹತ್ಯೆ
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!