ಜೈಪುರದ ರಾಜಕುಮಾರಿಯ ದಾವೆ !

ಜೈಪುರ (ರಾಜಸ್ಥಾನ) – ಭಾಜಪದ ನಾಯಕಿ ರಾಜಕುಮಾರಿ ದಿಯಾ ಸಿಂಹ ಇವರು ತಾಜಮಹಲ ಮತ್ತು ಜೈಪುರ ನಡುವಿನ ಸಂಬಂಧದ ಬಗ್ಗೆ ಹೊಸ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಅವರು, ತಾಜಮಹಲ ಭೂಮಿ ನಮ್ಮ ಪೂರ್ವಜರಿಗೆ ಸೇರಿದ್ದು ಎಂದಿದ್ದಾರೆ. ಈ ಭೂಮಿ ನಮ್ಮ ಪರಂಪರೆಯಾಗಿದೆ. ಆ ಜಮೀನಿಗೆ ಸಂಬಂಧಿಸಿದ ದಾಖಲೆಗಳು ನಮ್ಮ ಕುಟುಂಬದ ಬಳಿ ಇವೆ. ತಾಜಮಹಲದ ಭೂಮಿ ನಮ್ಮದಾಗಿತ್ತು; ಆದರೆ ಆಗ ರಾಜ್ಯವು ಮೊಘಲರ ಕೈಯಲ್ಲಿತ್ತು. ನಮ್ಮ ಭೂಮಿಯನ್ನು ಕಿತ್ತುಕೊಂಡು ತಾಜಮಹಲ ಕಟ್ಟಿದರು.
ತಾಜ್ ಮಹಲ್ ವಿವಾದಕ್ಕೆ ಸ್ಫೋಟಕ ತಿರುವು: ನಮ್ಮ ಜಮೀನು, ದಾಖಲೆ ಕೊಡಲು ಸಿದ್ಧ ಎಂದ ಬಿಜೆಪಿ ಸಂಸದೆ!#TajMahal #Jaipur #BJP #DiyaKumari https://t.co/NHhJbFIZ9a
— Asianet Suvarna News (@AsianetNewsSN) May 11, 2022
ಆಗ ಮೊಘಲರು ನಮ್ಮ ಭೂಮಿಯನ್ನು ಇಷ್ಟಪಟ್ಟಿರಬಹುದು.’ ಈ ಸಮಯದಲ್ಲಿ ರಾಜಕುಮಾರಿ ದಿಯಾ ಸಿಂಹ ಇವರು ತಾಜಮಹಲನಲ್ಲಿರುವ ಆ ೨೨ ಕೊಠಡಿಗಳನ್ನು ತೆರೆಯುವಂತೆ ಒತ್ತಾಯಿಸಿದರು.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !