ಜೈಪುರದ ರಾಜಕುಮಾರಿಯ ದಾವೆ !

ಜೈಪುರ (ರಾಜಸ್ಥಾನ) – ಭಾಜಪದ ನಾಯಕಿ ರಾಜಕುಮಾರಿ ದಿಯಾ ಸಿಂಹ ಇವರು ತಾಜಮಹಲ ಮತ್ತು ಜೈಪುರ ನಡುವಿನ ಸಂಬಂಧದ ಬಗ್ಗೆ ಹೊಸ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಅವರು, ತಾಜಮಹಲ ಭೂಮಿ ನಮ್ಮ ಪೂರ್ವಜರಿಗೆ ಸೇರಿದ್ದು ಎಂದಿದ್ದಾರೆ. ಈ ಭೂಮಿ ನಮ್ಮ ಪರಂಪರೆಯಾಗಿದೆ. ಆ ಜಮೀನಿಗೆ ಸಂಬಂಧಿಸಿದ ದಾಖಲೆಗಳು ನಮ್ಮ ಕುಟುಂಬದ ಬಳಿ ಇವೆ. ತಾಜಮಹಲದ ಭೂಮಿ ನಮ್ಮದಾಗಿತ್ತು; ಆದರೆ ಆಗ ರಾಜ್ಯವು ಮೊಘಲರ ಕೈಯಲ್ಲಿತ್ತು. ನಮ್ಮ ಭೂಮಿಯನ್ನು ಕಿತ್ತುಕೊಂಡು ತಾಜಮಹಲ ಕಟ್ಟಿದರು.
ತಾಜ್ ಮಹಲ್ ವಿವಾದಕ್ಕೆ ಸ್ಫೋಟಕ ತಿರುವು: ನಮ್ಮ ಜಮೀನು, ದಾಖಲೆ ಕೊಡಲು ಸಿದ್ಧ ಎಂದ ಬಿಜೆಪಿ ಸಂಸದೆ!#TajMahal #Jaipur #BJP #DiyaKumari https://t.co/NHhJbFIZ9a
— Asianet Suvarna News (@AsianetNewsSN) May 11, 2022
ಆಗ ಮೊಘಲರು ನಮ್ಮ ಭೂಮಿಯನ್ನು ಇಷ್ಟಪಟ್ಟಿರಬಹುದು.’ ಈ ಸಮಯದಲ್ಲಿ ರಾಜಕುಮಾರಿ ದಿಯಾ ಸಿಂಹ ಇವರು ತಾಜಮಹಲನಲ್ಲಿರುವ ಆ ೨೨ ಕೊಠಡಿಗಳನ್ನು ತೆರೆಯುವಂತೆ ಒತ್ತಾಯಿಸಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!