ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ಣಯ !

ಅಯೋಧ್ಯೆ (ಉತ್ತರ ಪ್ರದೇಶ) – ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ತೆಗೆದುಕೊಂಡಿರುವ ಮುಂದಾಳತ್ವದಿಂದ ಅಯೋಧ್ಯೆಯಲ್ಲಿನ ಮಠ-ಮಂದಿರಗಳು ತೆರಿಗೆ ಮುಕ್ತವಾಗಿ ಮಾಡಲಾಗಿದೆ. ಅಯೋಧ್ಯೆ ನಗರಪಾಲಿಕೆಯಿಂದ ಈ ನಿಟ್ಟಿನಲ್ಲಿ ಮಸೂದೆ ಸಮ್ಮತಿಸಲಾಗಿದೆ. ವ್ಯವಸಾಯಕ್ಕಾಗಿ ಉಪಯೋಗಿಸದಿರುವ ಎಲ್ಲಾ ಮಠ, ಮಂದಿರಗಳು ಮತ್ತು ಆಶ್ರಮ ತೆರಿಗೆ ಮುಕ್ತ ಮಾಡಲಾಗಿದೆ. ಮಂದಿರದ ಬಾಕಿ ಇರುವ ತೆರೆಗೆ ಮನ್ನಾ ಮಾಡಲಾಗಿದೆ. ಕೆಲವು ದಿನಗಳ ಮೊದಲೇ ಆಯೋಧ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಸಂದರ್ಭದಲ್ಲಿ ಘೋಷಣೆ ಮಾಡಿದರು.
UP: अयोध्या के मठ-मंदिरों का टैक्स माफ, बकाया कर भी नहीं चुकाना होगा pic.twitter.com/kixsNz0AhU
— News24 (@news24tvchannel) May 12, 2022
ಸಂಪಾದಕೀಯ ನಿಲುವುಯೋಗಿ ಆದಿತ್ಯನಾಥ್ ಇವರಿಗೆ ಅಭಿನಂದನೆ ! ಈಗ ಎಲ್ಲಾ ಭಾಜಪ ಆಡಳಿತವಿರುವ ರಾಜ್ಯಗಳಲ್ಲಿ ಅವರ ರಾಜ್ಯದಲ್ಲಿನ ದೇವಸ್ಥಾನಗಳ ಮೇಲೆ ಹೇರಲಾಗಿರುವ ಎಲ್ಲ ರೀತಿಯ ತೆರಿಗೆ ರದ್ದುಪಡಿಸಬೇಕೆಂದು ಹಿಂದೂಗಳಿಗೆ ಅನಿಸುತ್ತದೆ ! |
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ