ವಿಧಾನಸಭೆಯಲ್ಲಿ ಮಸುದೆ ಅನುಮೋದನೆಯಾಗುವ ತನಕ ಸುಗ್ರಿವಾಜ್ಞೆಯ ಸ್ವರೂಪದಲ್ಲಿ ಜಾರಿಯಾಗಲಿದೆ !

ಬೆಂಗಳೂರು – ಕರ್ನಾಟಕದ ಭಾಜಪ ಸರಕಾರದ ಮಂತ್ರಿಮಂಡಳವು ಮತಾಂತರವಿರೋಧಿ ಮಸೂದೆಯನ್ನು ಅನುಮೋದಿಸಿದೆ. ಈಗ ಈ ಮಸೂದೆ ವಿಧಾನ ಸಭೆಯಲ್ಲಿ ಮಂಡಿಸಲಾಗುವುದು. ಅಲ್ಲಿ ಅಂಗಿಕರಿಸಿದ ನಂತರ ಅದು ಕಾನೂನಾಗಿ ಜಾರಿಗೆ ಬರುತ್ತದೆ; ಆದರೆ ಅಲ್ಲಿಯವರೆಗೆ ಮಸೂದೆ ಸುಗ್ರೀವಾಜ್ಞೆಯಾಗಿ ಜಾರಿಗೆ ಬರಲಿದೆ.
(ಸೌಜನ್ಯ : News18 Kannada)
ವಿಧಾನಪರಿಷತ್ತಿನಲ್ಲಿ ಸರಕಾರದ ಹೇಳಿಕೆಗೆ ಬಹುಮತ ಇಲ್ಲದ ಕಾರಣ ಸುಗ್ರೀವಾಜ್ಞೆಗೆ ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಜೂನನಲ್ಲಿ ವಿಧಾನಪರಿಷತ ಚುನಾವಣೆ ನಿಗದಿಯಾಗಿದೆ. ಆನಂತರ ಇಲ್ಲಿ ಭಾಜಪಗೆ ಬಹುಮತ ಸಿಗುವ ಸಾಧ್ಯತೆ ಇದೆ.
ಮತಾಂತರ ನಿಷೇಧ ಕಾಯ್ದೆ: ಸುಗ್ರೀವಾಜ್ಞೆಯ ಮೂಲಕ ಜಾರಿಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಬೊಮ್ಮಾಯಿ
#conversionprohibitionact https://t.co/4joK7atUY5— vijaykarnataka (@Vijaykarnataka) May 12, 2022
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ