ವಿಧಾನಸಭೆಯಲ್ಲಿ ಮಸುದೆ ಅನುಮೋದನೆಯಾಗುವ ತನಕ ಸುಗ್ರಿವಾಜ್ಞೆಯ ಸ್ವರೂಪದಲ್ಲಿ ಜಾರಿಯಾಗಲಿದೆ !

ಬೆಂಗಳೂರು – ಕರ್ನಾಟಕದ ಭಾಜಪ ಸರಕಾರದ ಮಂತ್ರಿಮಂಡಳವು ಮತಾಂತರವಿರೋಧಿ ಮಸೂದೆಯನ್ನು ಅನುಮೋದಿಸಿದೆ. ಈಗ ಈ ಮಸೂದೆ ವಿಧಾನ ಸಭೆಯಲ್ಲಿ ಮಂಡಿಸಲಾಗುವುದು. ಅಲ್ಲಿ ಅಂಗಿಕರಿಸಿದ ನಂತರ ಅದು ಕಾನೂನಾಗಿ ಜಾರಿಗೆ ಬರುತ್ತದೆ; ಆದರೆ ಅಲ್ಲಿಯವರೆಗೆ ಮಸೂದೆ ಸುಗ್ರೀವಾಜ್ಞೆಯಾಗಿ ಜಾರಿಗೆ ಬರಲಿದೆ.
(ಸೌಜನ್ಯ : News18 Kannada)
ವಿಧಾನಪರಿಷತ್ತಿನಲ್ಲಿ ಸರಕಾರದ ಹೇಳಿಕೆಗೆ ಬಹುಮತ ಇಲ್ಲದ ಕಾರಣ ಸುಗ್ರೀವಾಜ್ಞೆಗೆ ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಜೂನನಲ್ಲಿ ವಿಧಾನಪರಿಷತ ಚುನಾವಣೆ ನಿಗದಿಯಾಗಿದೆ. ಆನಂತರ ಇಲ್ಲಿ ಭಾಜಪಗೆ ಬಹುಮತ ಸಿಗುವ ಸಾಧ್ಯತೆ ಇದೆ.
ಮತಾಂತರ ನಿಷೇಧ ಕಾಯ್ದೆ: ಸುಗ್ರೀವಾಜ್ಞೆಯ ಮೂಲಕ ಜಾರಿಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಬೊಮ್ಮಾಯಿ
#conversionprohibitionact https://t.co/4joK7atUY5— vijaykarnataka (@Vijaykarnataka) May 12, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation