ವಿಧಾನಸಭೆಯಲ್ಲಿ ಮಸುದೆ ಅನುಮೋದನೆಯಾಗುವ ತನಕ ಸುಗ್ರಿವಾಜ್ಞೆಯ ಸ್ವರೂಪದಲ್ಲಿ ಜಾರಿಯಾಗಲಿದೆ !

ಬೆಂಗಳೂರು – ಕರ್ನಾಟಕದ ಭಾಜಪ ಸರಕಾರದ ಮಂತ್ರಿಮಂಡಳವು ಮತಾಂತರವಿರೋಧಿ ಮಸೂದೆಯನ್ನು ಅನುಮೋದಿಸಿದೆ. ಈಗ ಈ ಮಸೂದೆ ವಿಧಾನ ಸಭೆಯಲ್ಲಿ ಮಂಡಿಸಲಾಗುವುದು. ಅಲ್ಲಿ ಅಂಗಿಕರಿಸಿದ ನಂತರ ಅದು ಕಾನೂನಾಗಿ ಜಾರಿಗೆ ಬರುತ್ತದೆ; ಆದರೆ ಅಲ್ಲಿಯವರೆಗೆ ಮಸೂದೆ ಸುಗ್ರೀವಾಜ್ಞೆಯಾಗಿ ಜಾರಿಗೆ ಬರಲಿದೆ.
(ಸೌಜನ್ಯ : News18 Kannada)
ವಿಧಾನಪರಿಷತ್ತಿನಲ್ಲಿ ಸರಕಾರದ ಹೇಳಿಕೆಗೆ ಬಹುಮತ ಇಲ್ಲದ ಕಾರಣ ಸುಗ್ರೀವಾಜ್ಞೆಗೆ ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಜೂನನಲ್ಲಿ ವಿಧಾನಪರಿಷತ ಚುನಾವಣೆ ನಿಗದಿಯಾಗಿದೆ. ಆನಂತರ ಇಲ್ಲಿ ಭಾಜಪಗೆ ಬಹುಮತ ಸಿಗುವ ಸಾಧ್ಯತೆ ಇದೆ.
ಮತಾಂತರ ನಿಷೇಧ ಕಾಯ್ದೆ: ಸುಗ್ರೀವಾಜ್ಞೆಯ ಮೂಲಕ ಜಾರಿಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಬೊಮ್ಮಾಯಿ
#conversionprohibitionact https://t.co/4joK7atUY5— vijaykarnataka (@Vijaykarnataka) May 12, 2022
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!