
ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರ ಪ್ರದೇಶದಲ್ಲಿನ ಎಲ್ಲಾ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಕುವುದು ಅನಿವಾರ್ಯ ಮಾಡುವ ನಿರ್ಣಯ ಉತ್ತರಪ್ರದೇಶ ಸರಕಾರ ತೆಗೆದುಕೊಂಡ ನಂತರ ಮೆ ೧೩ ರಂದು ರಾಜ್ಯದ ಬಹುತೇಕ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಕಲಾಯಿತು.
Singing national anthem mandatory in UP madrasas from today
Read @ANI Story | https://t.co/v0NlTw3VdT#NationalAnthem #UttarPradeshMadrasaEducationBoard pic.twitter.com/bl1hCd1cjS
— ANI Digital (@ani_digital) May 12, 2022
೧. ಉತ್ತರಪ್ರದೇಶದ ಮದರಸಾ ಶಿಕ್ಷಣ ಪರಿಷತ್ ರಾಷ್ಟ್ರಗೀತೆ ಹಾಕುವ ನಿರ್ಣಯ ತೆಗೆದುಕೊಂಡಿತ್ತು. ಈ ವಿಷಯದಲ್ಲಿ ಎಲ್ಲಾ ಮದರಸಾಗಳಿಗೆ ಆದೇಶ ನೀಡಲಾಗಿದೆ. ಈ ಆದೇಶ ರಾಜ್ಯದ ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಮದರಸಾಗಳಿಗೆ ಅನ್ವಯಿಸುತ್ತದೆ ಎಂದು ಹೇಳಲಾಗಿದೆ.
೨. ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ದಾನಿಶ್ ಆಜಾದ್ ಅನ್ಸಾರಿ ಇವರು, ಈ ಆದೇಶದ ಪಾಲನೆ ನಡೆಸುವ ಸೂಚನೆ ಎಲ್ಲಾ ಜಿಲ್ಲಾ ಕಲ್ಯಾಣಾಧಿಕಾರಿಗಳಿಗೆ ನೀಡಲಾಗಿದೆ. ಈ ಆದೇಶದ ಪಾಲನೆ ನಿಯಮಿತವಾಗಿ ಆಗುತ್ತದೆ ಅಥವಾ ಇಲ್ಲವೇ ? ಇದನ್ನು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ನೋಡಿಕೊಳ್ಳುವರು ಎಂದು ಹೇಳಿದರು.
ಸಂಪಾದಕೀಯ ನಿಲುವುಉತ್ತರಪ್ರದೇಶದ ಭಾಜಪದ ಯೋಗಿ ಆದಿತ್ಯನಾಥ ಸರಕಾರಕ್ಕೆ ಅಭಿನಂದನೆ ! ಈಗ ಆದರ ಆದರ್ಶ ತೆಗೆದುಕೊಂಡು ದೇಶದಲ್ಲಿನ ಭಾಜಪ ಆಡಳಿತವಿರುವ ಅನ್ಯ ರಾಜ್ಯಗಳು ಕೂಡ ಮುಂದೆ ಬಂದು ಈ ರೀತಿಯ ನಿರ್ಣಯ ತೆಗೆದುಕೊಳ್ಳಬೇಕು. |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation