
ಅಗರ್ತಲಾ (ತ್ರಿಪುರ) : ತ್ರಿಪುರಾದ ಭಾಜಪಾ ಸರಕಾರದ ಮುಖ್ಯಮಂತ್ರಿ ವಿಪ್ಲವ ಕುಮಾರ್ ದೇವ ಇವರು ರಾಜೀನಾಮೆ ನೀಡಿದ ನಂತರ ತ್ರಿಪುರಾದಲ್ಲಿ ಭಾಜಪದ ಪ್ರದೇಶಾಧ್ಯಾಕ್ಷ ಮಾಣಿಕ ಸಾಹಾ ಇವರನ್ನು ಮುಖ್ಯಮಂತ್ರಿಯೆಂದು ಘೋಷಿಸಲಾಯಿತು. ಮೇ ೧೫ ರಂದು ಮುಖ್ಯಮಂತ್ರಿ ಪದವಿಯ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಮಾಣಿಕ ಸಾಹಾ ಇವರು ಭಾಜಪದ ರಾಜ್ಯಸಭೆಯ ಸಂಸದರಾಗಿದ್ದಾರೆ. ೬ ವರ್ಷಗಳ ಹಿಂದೆ ಮಾಣಿಕ ಸಾಹ ಇವರು ಕಾಂಗ್ರೆಸ್ ಬಿಟ್ಟು ಭಾಜಪ ಸೇರಿದರು. ತ್ರಿಪುರಾ ವಿಧಾನಸಭೆಯ ಚುನಾವಣೆ ೨೦೨೩ ರಲ್ಲಿ ನಡೆಯುವುದು, ಮಾಣಿಕ ಸಾಹಾ ಇವರೇ ಮುಂಬರುವ ಚುನಾವಣೆಯಲ್ಲಿ ಪಕ್ಷದ ನಾಯಕರು ಹೇಗೆಂದು ಭಾಜಪಾದ ಸ್ಥಳೀಯ ನಾಯಕರು ಹೇಳಿದರು.
Who is Manik Saha, the new chief minister of Tripura https://t.co/VItLMgAt2X
— TOI India (@TOIIndiaNews) May 14, 2022
ಮಾಣಿಕ ಸಾಹಾ ಭಾಜಪದ ನಾಲ್ಕನೆಯ ಮುಖ್ಯಮಂತ್ರಿ ಆಗಿದ್ದರೆ. ಕಾಂಗ್ರೆಸ್ಸಿನಿಂದ ರಾಜಕೀಯ ಜೀವನ ಪ್ರಾರಂಭಿಸಿದವರು. ಅಸ್ಸಾಮಿನ ಹಿಮಂತ ಬಿಸ್ವ ಸರ್ಮಾ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖಾಂಡು, ಮಣಿಪುರದ ಮುಖ್ಯಮಂತ್ರಿ ಎನ್ ಬೀರೆನ ಸಿಂಹ ಇವರು ಈಶಾನ್ಯದ ೩ ರಾಜ್ಯಗಳ ಮುಖ್ಯಮಂತ್ರಿಗಳು, ಮೊದಲು ಕಾಂಗ್ರೆಸ್ಸಿನಲ್ಲಿದ್ದ ನಾಯಕರು. ಈ ಮೂವರೂ ಕಾಂಗ್ರೆಸ್ನಿಂದ ಭಾಜಪಕ್ಕೆ ಸೇರಿದವರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !