
ಅಗರ್ತಲಾ (ತ್ರಿಪುರ) : ತ್ರಿಪುರಾದ ಭಾಜಪಾ ಸರಕಾರದ ಮುಖ್ಯಮಂತ್ರಿ ವಿಪ್ಲವ ಕುಮಾರ್ ದೇವ ಇವರು ರಾಜೀನಾಮೆ ನೀಡಿದ ನಂತರ ತ್ರಿಪುರಾದಲ್ಲಿ ಭಾಜಪದ ಪ್ರದೇಶಾಧ್ಯಾಕ್ಷ ಮಾಣಿಕ ಸಾಹಾ ಇವರನ್ನು ಮುಖ್ಯಮಂತ್ರಿಯೆಂದು ಘೋಷಿಸಲಾಯಿತು. ಮೇ ೧೫ ರಂದು ಮುಖ್ಯಮಂತ್ರಿ ಪದವಿಯ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಮಾಣಿಕ ಸಾಹಾ ಇವರು ಭಾಜಪದ ರಾಜ್ಯಸಭೆಯ ಸಂಸದರಾಗಿದ್ದಾರೆ. ೬ ವರ್ಷಗಳ ಹಿಂದೆ ಮಾಣಿಕ ಸಾಹ ಇವರು ಕಾಂಗ್ರೆಸ್ ಬಿಟ್ಟು ಭಾಜಪ ಸೇರಿದರು. ತ್ರಿಪುರಾ ವಿಧಾನಸಭೆಯ ಚುನಾವಣೆ ೨೦೨೩ ರಲ್ಲಿ ನಡೆಯುವುದು, ಮಾಣಿಕ ಸಾಹಾ ಇವರೇ ಮುಂಬರುವ ಚುನಾವಣೆಯಲ್ಲಿ ಪಕ್ಷದ ನಾಯಕರು ಹೇಗೆಂದು ಭಾಜಪಾದ ಸ್ಥಳೀಯ ನಾಯಕರು ಹೇಳಿದರು.
Who is Manik Saha, the new chief minister of Tripura https://t.co/VItLMgAt2X
— TOI India (@TOIIndiaNews) May 14, 2022
ಮಾಣಿಕ ಸಾಹಾ ಭಾಜಪದ ನಾಲ್ಕನೆಯ ಮುಖ್ಯಮಂತ್ರಿ ಆಗಿದ್ದರೆ. ಕಾಂಗ್ರೆಸ್ಸಿನಿಂದ ರಾಜಕೀಯ ಜೀವನ ಪ್ರಾರಂಭಿಸಿದವರು. ಅಸ್ಸಾಮಿನ ಹಿಮಂತ ಬಿಸ್ವ ಸರ್ಮಾ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖಾಂಡು, ಮಣಿಪುರದ ಮುಖ್ಯಮಂತ್ರಿ ಎನ್ ಬೀರೆನ ಸಿಂಹ ಇವರು ಈಶಾನ್ಯದ ೩ ರಾಜ್ಯಗಳ ಮುಖ್ಯಮಂತ್ರಿಗಳು, ಮೊದಲು ಕಾಂಗ್ರೆಸ್ಸಿನಲ್ಲಿದ್ದ ನಾಯಕರು. ಈ ಮೂವರೂ ಕಾಂಗ್ರೆಸ್ನಿಂದ ಭಾಜಪಕ್ಕೆ ಸೇರಿದವರು.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!