
ನವದೆಹಲಿ – ದೆಹಲಿಯ ಆಮ್ ಆದ್ಮಿ ಪಕ್ಷದ ಸರಕಾರ ಎಲ್ಲಾ ಖಾಸಗಿ ಶಾಲೆಗಳಲ್ಲಿನ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶಾಲೆಯ ಶುಲ್ಕ ಹಿಂತಿರುಗಿಸುವ ಆದೇಶ ನೀಡಿದೆ. ಇದರಲ್ಲಿ ಒಂದನೇ ತರಗತಿಯಿಂದ ೧೨ ನೇ ತರಗತಿಯವರೆಗೆ ವಿದ್ಯಾರ್ಥಿಗಳ ಸಮಾವೇಶವಿದೆ. ೨೦೨೦-೨೦೨೧ ಮತ್ತು ೨೦೨೧-೨೦೨೨ ಈ ಎರಡೂ ಶೈಕ್ಷಣಿಕ ವರ್ಷಕ್ಕಾಗಿ ಈ ಆದೇಶವಾಗಿದ್ದೂ ದೆಹಲಿ ಸರಕಾರದ ಅಲ್ಪಸಂಖ್ಯಾತರ ಕುರಿತು ಯೋಜನೆಯ ಅಡಿಯಲ್ಲಿ ಈ ಶುಲ್ಕ ದೆಹಲಿ ಸರಕಾರ ಸ್ವತಃ ತುಂಬಲಿದೆ. (ಸಂಕ್ಷಿಪ್ತವಾಗಿ ಬಹುಸಂಖ್ಯೆ ಹಿಂದೂಗಳ ತುಂಬಿರುವ ತೆರಿಗೆಯಿಂದ ಈ ಶುಲ್ಕ ತುಂಬಲಾಗುವುದು. ಹಿಂದೂಗಳೇ, ಆಪ್ ಸರಕಾರದ ಈ ನಿರ್ಣಯಕ್ಕೆ ಕಾನೂನಿನ ಪ್ರಕಾರ ವಿರೋಧಿಸಿ ! ಸಂಪಾದಕರು)
Kejriwal’s Minority Appeasement: Delhi Govt asks private schools to refund tuition fees of students from minority communitieshttps://t.co/jexqC8CPcc
— OpIndia.com (@OpIndia_com) May 17, 2022
ಈ ಯೋಜನೆಯ ಅಡಿಯಲ್ಲಿ ಯಾವ ಅಲ್ಪಸಂಖ್ಯಾತ ಸಮುದಾಯದಲ್ಲಿ ಕುಟುಂಬದ ವಾರ್ಷಿಕ ಉತ್ಪನ್ನ ೩ ಲಕ್ಷಕ್ಕಿಂತ ಕಡಿಮೆ ಆಗಿದೆ, ಅಂತ ಕುಟುಂಬದಲ್ಲಿನ ವಿದ್ಯಾರ್ಥಿಗಳಿಗಾಗಿ ಈ ರೀತಿಯ ಸೌಲಭ್ಯ ಇರುವುದು. ಪ್ರತಿಯೊಬ್ಬರ ವಿದ್ಯಾರ್ಥಿಗಾಗಿ ನಗದು ೪೮ ಸಾವಿರ ರೂಪಾಯಿವರೆಗಿನ ವಾರ್ಷಿಕ ಶುಲ್ಕ ಹಿಂದಿರುಗಿಸಲಾಗುವುದು.
| ಅಲ್ಪಸಂಖ್ಯಾತರ ಓಲೈಕೆ ಮಾಡುವ ಆಮ್ ಆದ್ಮಿ ಸರಕಾರ !- ಸಂಪಾದಕರು |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ