ಅಕ್ರಮ ಮಜಾರ್(ಗೋರಿ) ನಿರ್ಮಾಣದವರೆಗೂ ಆಡಳಿತ ಮತ್ತು ಅರಣ್ಯ ಇಲಾಖೆ ನಿದ್ರೆ ಮಾಡುತ್ತಿತ್ತೇ ? ಅವುಗಳ ಮೇಲೂ ಸರಕಾರ ಕ್ರಮ ಕೈಗೊಳ್ಳಬೇಕು !
(ಮಜಾರ್ ಎಂದರೆ ಇಸ್ಲಾಮಿಕ್ ಪೀರ್ ಅಥವಾ ಫಕೀರನ ಗೋರಿ)

ನವದೆಹಲಿ : ಉತ್ತರಾಖಂಡದ ಬೆಟ್ಟಗಳಲ್ಲಿ ನಿರ್ಮಿಸಲಾಗುತ್ತಿರುವ ಅಕ್ರಮ ಮಜಾರ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಇಲ್ಲಿ ನಡೆದ ಸಮಾರಂಭದಲ್ಲಿ ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಇಲ್ಲಿನ ಬೆಟ್ಟಗಳಲ್ಲಿನ ಕಾಡುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಜಾರ್ಗಳನ್ನು ನಿರ್ಮಿಸಲಾಗಿದ್ದು, ಪ್ರಾಣಿಗಳು ಮತ್ತು ಪರಿಸರಕ್ಕೆ ಅಪಾಯವನ್ನುಂಟು ಮಾಡುತಿವೆ ಎಂದು ಹೇಳಿದರು.
जय उत्तराखंड:
“अवैध रूप से बनी मजारों पर होगी कार्यवाही।
अवैध घुसपैठियों और रोहिंग्याओ की की जा रही है पहचान की कार्यवाही*:मुख्यमंत्री श्री @PushakarDhami@ukcmo
—-
श्रेष्ठ कदम का हार्दिक स्वागत, आपका अभिनंदन। pic.twitter.com/HUFbvhVjas— हरनाथ सिंह यादव (Harnath Singh Yadav) (@harnathsinghmp) May 23, 2022
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !