
ಅಮೃತಸರ (ಪಂಜಾಬ್) – ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬಿನ ಆರೋಗ್ಯ ಸಚಿವ ವಿಜಯ ಸಿಂಗಲಾ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಈ ಮೊದಲು ಸಿಂಗಲಾ ಇವರ ಮೇಲಿರುವ ಆರೋಪ ಸಾಬೀತಾಗಿದ್ದರಿಂದ ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಇವರು ಸಂಪುಟದಿಂದ ವಜಾಗೊಳಿಸಿದ್ದಾರೆ. ನೌಕರಿಯ ಗುತ್ತಿಗೆಯನ್ನು ನೀಡುವಾಗ ಸಿಂಗಲಾ ಅಧಿಕಾರಿಗಳಿಂದ ಶೇಕಡಾ ೧ ರಷ್ಟು `ಕಮಿಷನ್’ ಕೇಳಿದ್ದರು. ಈ ಪ್ರಕರಣದಲ್ಲಿ ಬಲವಾದ ಸಾಕ್ಷ್ಯಗಳು ಸಿಕ್ಕಿದ ನಂತರ, ಮುಖ್ಯಮಂತ್ರಿ ಮಾನ್ ಇವರು ಸಿಂಗಲಾ ವಿರುದ್ಧ ಪ್ರಕರಣ ದಾಖಲಿಸಲು ಆದೇಶಿಸಿದರು. ಮಾನ್ ಇವರು ಟ್ವೀಟ್ ಮೂಲಕ ಈ ಮಾಹಿತಿಯನ್ನು ನೀಡಿದ್ದಾರೆ.
Punjab Health Minister Vijay Singla has been removed from the cabinet over corruption charges.
(@manjeet_sehgal ) #Punjab #India https://t.co/kGmUWa5WPU— IndiaToday (@IndiaToday) May 24, 2022
| ಸಂಪಾದಕೀಯ ನಿಲುವು
ಸರಕಾರವು ಇಂತಹವರನ್ನು ಬಂಧಿಸುವುದು ಮಾತ್ರವಲ್ಲ, ಅವರ ಆಸ್ತಿಯನ್ನು ಮುಟ್ಟುಗೋಲು ಮಾಡಬೇಕು ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ