
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ನೋಯ್ಡಾ (ಉತ್ತರ ಪ್ರದೇಶ) – ಇಲ್ಲಿಯ ಸೆಕ್ಟರ್-೩೭ರಲ್ಲಿನ ದೇವಸ್ಥಾನದಲ್ಲಿ ಶಿವಲಿಂಗ, ಶ್ರೀ ದುರ್ಗಾದೇವಿ ಮತ್ತು ಶ್ರೀ ಹನುಮಾನ್ ವಿಗ್ರಹಗಳನ್ನು ದುಶ್ಕರ್ಮಿಗಳು ಧ್ವಂಸ ಮಾಡಿರುವ ಘಟನೆ ಮೇ ೨೩ ರಂದು ನಡೆದಿದೆ. ಈ ಮಾಹಿತಿ ಪಡೆದ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಜಮಾಯಿಸಿದ್ದರು. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಗಳ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ. ನೋಯ್ಡಾ ಪೊಲೀಸರು ‘ದೇವಾಲಯದಲ್ಲಿ ಹೊಸ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುವುದು’, ಎಂದು ಹಿಂದೂಗಳಿಗೆ ಭರವಸೆ ನೀಡಿದರು.
नोएडा के सेक्टर- 37 स्थित मंदिर में तोड़ी गई मां दुर्गा की मूर्ति.
जिहादी तत्वों पर मूर्ति को खंडित करने का आरोप लग रहा है.
पुलिस मौके से खंडित प्रतिमा को उठा कर ले गई है.
अबतक दोषी गिरफ्तार नहीं हुए हैं ! @noidapolice @Uppolice @ippatel @PankajSinghBJP @dr_maheshsharma pic.twitter.com/JZdDsNAo4h
— Jitendra Pratap Singh (@JitendraStv) May 24, 2022
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! ಕಳೆದ ಒಂದು ಸಾವಿರ ವರ್ಷಗಳಿಂದ ಭಾರತದಲ್ಲಿ ಕೇವಲ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿದ್ದು, ಅದರ ಬಗ್ಗೆ ಜಾತ್ಯಾತೀವಾದಿಗಳು ಹಾಗೂ ಪ್ರಗತಿ(ಅಧೋಗತಿ)ಪರರು ಬಾಯಿ ಬಿಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರದ ಅಗತ್ಯವಿದೆ ! |
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !