
ವಾರಾಣಸಿ (ಉತ್ತರ ಪ್ರದೇಶ)– ವಿಶ್ವ ವೈದಿಕ ಸನಾತನ ಸಂಘದ ಮುಖ್ಯಸ್ಥ ಜಿತೇಂದ್ರಸಿಂಹ ಬಿಸೆನ ಅವರ ಪತ್ನಿ ಕಿರಣಸಿಂಹ ಇವರು ಮೇ ೨೫ರಂದು ಸ್ಥಳೀಯ ಸಿವಿಲ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ದಾಖಲಿಸಿದ್ದಾರೆ. ಜ್ಞಾನವ್ಯಾಪಿ ಪ್ರದೇಶದಲ್ಲಿ ಮುಸ್ಲಿಮರ ಪ್ರವೇಶವನ್ನು ತಕ್ಷಣವೇ ನಿಷೇಧಿಸಬೇಕು. ಜ್ಞಾನವ್ಯಾಪಿಯ ಸಂಪೂರ್ಣ ಪ್ರದೇಶವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಮತ್ತು ಈಗ ಕಂಡು ಬಂದ ಶಿವಲಿಂಗದ ಪೂಜೆಗೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಪ್ರಕರಣದ ವೇಳೆ ನ್ಯಾಯಾಲಯವು ಅರ್ಜಿಯನ್ನು ಶೀಘ್ರ ಗತಿಯ ನ್ಯಾಯಾಲಯಕ್ಕೆ ವರ್ಗಾಯಿಸಿದ್ದು, ಮೇ ೩೧ ರಂದು ವಿಚಾರಣೆ ನಡೆಯಲಿದೆ.
Amid Gyanvapi row, plea filed in SC to declare Places of Worship Act ‘unconstitutional’ https://t.co/nvjQ38dTkJ
— Republic (@republic) May 25, 2022
|
ಸಂಪಾದಕೀಯ ನಿಲುವು ಮುಸ್ಲಿಮರ ಪ್ರವೇಶ ನಿಷೇಧಿಸಿ ಮತ್ತು ಶಿವಲಿಂಗದ ಪೂಜೆಗೆ ಅವಕಾಶ ಕಲ್ಪಿಸಿ! |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !