
ಮಥುರಾ (ಉತ್ತರ ಪ್ರದೇಶ) – ಇಲ್ಲಿನ ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಇದರಲ್ಲಿ ಈ ಮಸೀದಿಯು ಕೇಶವದೇವರ ದೇಗುಲದ ಗರ್ಭಗುಡಿಯಾಗಿದ್ದು, ಮುಂಜಾನೆ ೪.೩೦ಕ್ಕೆ ಧ್ವನಿವರ್ಧಕದಿಂದ ಹಾಕುವ ಆಝಾನ್ ಅನ್ನು ನಿಷೇಧಿಸಬೇಕು ಹಾಗೂ ಜಾಗದ ಸಮೀಕ್ಷೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.
मथुरा के शाही ईदगाह ढाँचे की 13.37 एकड़ जमीन हिंदुओं की, कोर्ट में दस्तावेज पेश: लाउडस्पीकर से अजान पर रोक की भी माँग#Mathura https://t.co/wsulATmTnx
— ऑपइंडिया (@OpIndia_in) May 26, 2022
ಜೊತೆಗೆ ಈ ಭೂಮಿ ಹಿಂದೂಗಳದ್ದಾಗಿರುವ ಬಗ್ಗೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಜುಲೈ ೧ ರಂದು ಪ್ರಕರಣದ ವಿಚಾರಣೆ ನಡೆಯಲಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation