ರಿವಾ (ಮಧ್ಯಪ್ರದೇಶ) ಸರ್ಕಾರಿ ಭೂಮಿಯಲ್ಲಿ ದೇವಸ್ಥಾನ ಮತ್ತು ಮಸೀದಿ

ರಿವಾ (ಮಧ್ಯಪ್ರದೇಶ) – ಇಲ್ಲಿನ ಮನಗವಾಂ ಗ್ರಾಮದಲ್ಲಿ ಸರಕಾರಿ ಭೂಮಿಯಲ್ಲಿ ದೇವಸ್ಥಾನ ಮತ್ತು ಮಸೀದಿ ಎರಡೂ ಇದೆ, ಆದ್ದರಿಂದ ಎರಡೂ ಧರ್ಮದವರು ಈ ಭೂಮಿಯ ಮೇಲೆ ದಾವೆ ಮಾಡುತ್ತಿದ್ದಾರೆ. ಇದರಿಂದ ನಡೆದ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು. ಇದರಲ್ಲಿ ಮುಸಲ್ಮಾನರು ಲವಕುಶ ಗುಪ್ತಾ ಅವರ ಕುಟುಂಬದವರನ್ನು ಥಳಿಸಿದರು. ಈ ಮಾಹಿತಿ ಪಡೆದ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತಲುಪಿದರು. ಆಗ ಪುನಃ ಹೊಡೆದಾಟವಾಯಿತು. ಎರಡೂ ಕಡೆಯವರು ಪರಸ್ಪರರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಗಲಾಟೆಯಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಭಾಜಪದ ಮಾಜಿ ನಗರ ಸೇವಕ ಕೂಡ ಸೇರಿದ್ದಾರೆ.
रीवा में जमीन को लेकर हुआ विवाद: मस्जिद की जमीन बताकर BJP नेता के साथ मारपीट, कई घायल#MadhyaPradesh #BJP https://t.co/oVCIIRnaZY
— Dainik Bhaskar (@DainikBhaskar) May 26, 2022
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಹಿಂದೂಗಳ ಮೇಲೆ ದಾಳಿಯಾಗಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! ಸರಕಾರಿ ಭೂಮಿಯಲ್ಲಿ ಇಂತಹ ಕಟ್ಟಡ ನಿರ್ಮಾಣ ಆಗುವವರೆಗೆ ಆಡಳಿತ ಏನು ಮಾಡುತ್ತಿತ್ತು ? |
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram