
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಗೌಹಟ್ಟಿ (ಅಸ್ಸಾಂ) – ಇಲ್ಲಿ ಕೆಲವು ಅಜ್ಞಾತರು ಎರಡು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿ ಅಲ್ಲಿದ್ದ ಶಿವಲಿಂಗಗಳನ್ನು ತೆಗೆದು ಮೋರಿಗೆ ಎಸೆದಿದ್ದಾರೆ. ಮೇ ೨೪ ರ ರಾತ್ರಿ ಕೆಲವರು ದೇವಸ್ಥಾನಕ್ಕೆ ನುಗ್ಗಿ ಭಗವಾನ ಶಿವನ ಚಿತ್ರ ಮತ್ತು ಶಿವಲಿಂಗವನ್ನು ಕೊಂಡೊಯ್ದು ಎಸೆದರು. ಅವರು ಇನ್ನೊಂದು ದೇವಸ್ಥಾನದಲ್ಲಿದ್ದ ಶ್ರೀ ಗಣೇಶನ ಮೂರ್ತಿಯನ್ನು ತೆಗೆಯಲು ಪ್ರಯತ್ನಿಸಿದರು; ಆದರೆ ಅದು ಸಾಧ್ಯವಾಗದ ಕಾರಣ ಹೊರಗಿದ್ದ ಮೂರ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Miscreants vandalised Lord Shiva and Ganesh temple in #Guwahati looted the money and valuables and threw the idols in the river #hindutemplehttps://t.co/H5943uf2tI
— Organiser Weekly (@eOrganiser) May 25, 2022
ಸಂಪಾದಕೀಯ ನಿಲುವುಹಿಂದೂ ದೇವಾಲಯಗಳ ಮೇಲೆ ಈ ರೀತಿ ಆಗಾಗ ದಾಳಿಯನ್ನು ಮಾಡುವವರನ್ನು ಇನ್ನು ಗಲ್ಲಿಗೇರಿಸಲು ಕೇಂದ್ರ ಸರಕಾರ ಕಾನೂನನ್ನು ರೂಪಿಸಬೇಕು ಎಂದು ಧರ್ಮಾಭಿಮಾನಿ ಹಿಂದೂಗಳಿಗೆ ಅನಿಸುತ್ತದೆ ! |
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕಾಶ್ಮೀರಿ ಯುವಕನನ್ನು ‘ಹನಿ ಟ್ರ್ಯಾಪ್’ನಲ್ಲಿ ಸಿಲುಕಿಸಿ ಆತನಿಂದ ಗೌಪ್ಯ ಮಾಹಿತಿ ಪಡೆಯುವ ಪಾಕಿಸ್ತಾನದ ಸಂಚು ವಿಫಲ ! : Pakistani HoneyTrap Failed
ಬ್ರಿಟಿಷ್ ಸಂಸತ್ತಿನಲ್ಲಿ ಸಂಸದರಿಂದ ‘ಗ್ರೂಮಿಂಗ್ ಗ್ಯಾಂಗ್’ ವಿಷಯ ಪ್ರಸ್ತಾಪ