
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಗೌಹಟ್ಟಿ (ಅಸ್ಸಾಂ) – ಇಲ್ಲಿ ಕೆಲವು ಅಜ್ಞಾತರು ಎರಡು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿ ಅಲ್ಲಿದ್ದ ಶಿವಲಿಂಗಗಳನ್ನು ತೆಗೆದು ಮೋರಿಗೆ ಎಸೆದಿದ್ದಾರೆ. ಮೇ ೨೪ ರ ರಾತ್ರಿ ಕೆಲವರು ದೇವಸ್ಥಾನಕ್ಕೆ ನುಗ್ಗಿ ಭಗವಾನ ಶಿವನ ಚಿತ್ರ ಮತ್ತು ಶಿವಲಿಂಗವನ್ನು ಕೊಂಡೊಯ್ದು ಎಸೆದರು. ಅವರು ಇನ್ನೊಂದು ದೇವಸ್ಥಾನದಲ್ಲಿದ್ದ ಶ್ರೀ ಗಣೇಶನ ಮೂರ್ತಿಯನ್ನು ತೆಗೆಯಲು ಪ್ರಯತ್ನಿಸಿದರು; ಆದರೆ ಅದು ಸಾಧ್ಯವಾಗದ ಕಾರಣ ಹೊರಗಿದ್ದ ಮೂರ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Miscreants vandalised Lord Shiva and Ganesh temple in #Guwahati looted the money and valuables and threw the idols in the river #hindutemplehttps://t.co/H5943uf2tI
— Organiser Weekly (@eOrganiser) May 25, 2022
ಸಂಪಾದಕೀಯ ನಿಲುವುಹಿಂದೂ ದೇವಾಲಯಗಳ ಮೇಲೆ ಈ ರೀತಿ ಆಗಾಗ ದಾಳಿಯನ್ನು ಮಾಡುವವರನ್ನು ಇನ್ನು ಗಲ್ಲಿಗೇರಿಸಲು ಕೇಂದ್ರ ಸರಕಾರ ಕಾನೂನನ್ನು ರೂಪಿಸಬೇಕು ಎಂದು ಧರ್ಮಾಭಿಮಾನಿ ಹಿಂದೂಗಳಿಗೆ ಅನಿಸುತ್ತದೆ ! |
ಗಂಗಾ ನದಿಯಲ್ಲಿ ದೋಣಿಯಲ್ಲಿ ಮಾಂಸ ಮತ್ತು ಮದ್ಯದ ಪಾರ್ಟಿ ಮಾಡಿದ ಘಟನೆ: ೫ ಹಿಂದೂ ಯುವಕರ ಬಂಧನ
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!
ಧುಳೆ – ಪುಂಡರಿಂದ ಪೊಲೀಸರಿಗೆ ಒದೆ ಮತ್ತು ಹಲ್ಲೆ: 3 ಆರೋಪಿಗಳ ಬಂಧನ!
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!