ಜ್ಞಾನವಾಪಿ ಮಸೀದಿಯನ್ನು ರಕ್ಷಿಸಲು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನಿಂದ ಕಾನೂನು ಹೋರಾಟ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಜ್ಞಾನವಾಪಿ ಮಸೀದಿಯ ರಕ್ಷಣೆಗಾಗಿ `ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಕಾನೂನು ಹೋರಾಟ ನಡೆಸಲಿದೆ ಎಂದು ಅವರ ಸಭೆಯಲ್ಲಿ ನಿರ್ಧರಿಸಲಾಯಿತು. ದೇಶದಲ್ಲಿ ಧಾರ್ಮಿಕ ಸೌಹಾರ್ದತೆ ಕೆಡಿಸುವ ಷಡ್ಯಂತ್ರದ ವಿರುದ್ಧ `ಪ್ರಾರ್ಥನಾಸ್ಥಳ ಉಳಿಸಿ’ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ಸಹ ಈ ಸಭೆಯಲ್ಲಿ ನಿರ್ಧರಿಸಲಾಯಿತು. (ಹಿಂದೂಗಳು ಕೂಡ `ಪ್ರಾರ್ಥನಾಸ್ಥಳಗಳನ್ನು ಮರಳಿ ಪಡೆಯಿರಿ’ ಎಂಬ ಜಾಗೃತಿ ಆಂದೋಲನ ನಡೆಸಿದರೆ ಆಶ್ಚರ್ಯಪಡಬೇಕೆಂದಿಲ್ಲ ! – ಸಂಪಾದಕರು)
मुस्लिम पर्सनल ला बोर्ड का बड़ा एलान, ज्ञानवापी मस्जिद के लिए लड़ेगा कानूनी लड़ाई#GyanvapiMosqueCase https://t.co/WjEDofyQ4D
— Dainik Jagran (@JagranNews) May 25, 2022
ಜೆಜುರಿ(ಪುಣೆ): ಬೆಲಸರದಲ್ಲಿ ಛತ್ರಪತಿ ಸರದಾರರ ಐತಿಹಾಸಿಕ ಭೂಮಿಯ ಮೇಲೆ ಮತಾಂಧರ ಅತಿಕ್ರಮಣ!
ಶಿರಡಿ: ಶ್ರೀ ಸಾಯಿಬಾಬಾ ಮಂದಿರದಲ್ಲಿ ಫಂಗಸ್ ಪೇಡ ಮಾರಾಟ!
ಮುಂಬಯಿ: ಹಣ ಪಡೆದು ಬಾಂಗ್ಲಾದೇಶಿ ವಲಸಿಗರಿಗೆ ರಕ್ಷಣೆ!
ಸುಲಿಗೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸಬ್ಯಸಾಚಿ ದತ್ತಾ ಬಂಧನ
ಮೇ ತಿಂಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ೮೦ ಶೇಕಡಾ ಹೆಚ್ಚಳ!
ಬಂಗಾಳ: ಭಾಜಪ ಮಹಿಳಾ ಕಾರ್ಯಕರ್ತೆಯ ಕೊಲೆ ಪ್ರಕರಣ; ಟಿಎಂಸಿ ನಾಯಕ ಅಬ್ದುಲ್ ಅಲೀಮ್ ಬಂಧನ