ಜ್ಞಾನವಾಪಿ ಮಸೀದಿಯನ್ನು ರಕ್ಷಿಸಲು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನಿಂದ ಕಾನೂನು ಹೋರಾಟ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಜ್ಞಾನವಾಪಿ ಮಸೀದಿಯ ರಕ್ಷಣೆಗಾಗಿ `ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಕಾನೂನು ಹೋರಾಟ ನಡೆಸಲಿದೆ ಎಂದು ಅವರ ಸಭೆಯಲ್ಲಿ ನಿರ್ಧರಿಸಲಾಯಿತು. ದೇಶದಲ್ಲಿ ಧಾರ್ಮಿಕ ಸೌಹಾರ್ದತೆ ಕೆಡಿಸುವ ಷಡ್ಯಂತ್ರದ ವಿರುದ್ಧ `ಪ್ರಾರ್ಥನಾಸ್ಥಳ ಉಳಿಸಿ’ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ಸಹ ಈ ಸಭೆಯಲ್ಲಿ ನಿರ್ಧರಿಸಲಾಯಿತು. (ಹಿಂದೂಗಳು ಕೂಡ `ಪ್ರಾರ್ಥನಾಸ್ಥಳಗಳನ್ನು ಮರಳಿ ಪಡೆಯಿರಿ’ ಎಂಬ ಜಾಗೃತಿ ಆಂದೋಲನ ನಡೆಸಿದರೆ ಆಶ್ಚರ್ಯಪಡಬೇಕೆಂದಿಲ್ಲ ! – ಸಂಪಾದಕರು)
मुस्लिम पर्सनल ला बोर्ड का बड़ा एलान, ज्ञानवापी मस्जिद के लिए लड़ेगा कानूनी लड़ाई#GyanvapiMosqueCase https://t.co/WjEDofyQ4D
— Dainik Jagran (@JagranNews) May 25, 2022
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ