
ಬುದ್ಧಿವಾದಿ ಮನುಷ್ಯನಿಗೆ ಬುದ್ಧಿಯಿಂದ ದೇವರನ್ನು ಅರ್ಥ ಮಾಡಿಕೊಳ್ಳಲು ವಿಜ್ಞಾನದ ಸೃಷ್ಟಿಯಾಗಿರುವುದು
‘ಕಾಲಕ್ರಮೇಣ ಮನುಷ್ಯನ ಆಧ್ಯಾತ್ಮಿಕ ಮಟ್ಟ ಕಡಿಮೆಯಾಗತೊಡಗಿದಂತೆ ಮನುಷ್ಯ ನಿಗೆ ಈಶ್ವರನ ಅನುಸಂಧಾನವನ್ನಿಟ್ಟು ಭಾವದ ಸ್ಥಿತಿಯಲ್ಲಿ ಹೋಗುವುದು, ದೇವರನ್ನು ಅನುಭವಿಸುವುದು, ಅಸಾಧ್ಯವಾಗತೊಡಗಿತು. ಎಲ್ಲವನ್ನೂ ಬುದ್ಧಿಯ ಮಟ್ಟದಲ್ಲಿ ಅಧ್ಯಯನ ಮಾಡಲು ಪ್ರಾರಂಭವಾಯಿತು. ಆದುದರಿಂದ, ‘ಮನುಷ್ಯನು ತನ್ನ ಬುದ್ಧಿಯಿಂದಾದರೂ ದೇವರನ್ನು ತಿಳಿದುಕೊಳ್ಳಲಿ’ ಎಂಬ ಉದ್ದೇಶದಿಂದ ವಿಜ್ಞಾನದ ಸೃಷ್ಟಿಯಾಯಿತು.
– (ಪರಾತ್ಪರ ಗುರು) ಡಾ. ಆಠವಲೆ
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !