
ಬುದ್ಧಿವಾದಿ ಮನುಷ್ಯನಿಗೆ ಬುದ್ಧಿಯಿಂದ ದೇವರನ್ನು ಅರ್ಥ ಮಾಡಿಕೊಳ್ಳಲು ವಿಜ್ಞಾನದ ಸೃಷ್ಟಿಯಾಗಿರುವುದು
‘ಕಾಲಕ್ರಮೇಣ ಮನುಷ್ಯನ ಆಧ್ಯಾತ್ಮಿಕ ಮಟ್ಟ ಕಡಿಮೆಯಾಗತೊಡಗಿದಂತೆ ಮನುಷ್ಯ ನಿಗೆ ಈಶ್ವರನ ಅನುಸಂಧಾನವನ್ನಿಟ್ಟು ಭಾವದ ಸ್ಥಿತಿಯಲ್ಲಿ ಹೋಗುವುದು, ದೇವರನ್ನು ಅನುಭವಿಸುವುದು, ಅಸಾಧ್ಯವಾಗತೊಡಗಿತು. ಎಲ್ಲವನ್ನೂ ಬುದ್ಧಿಯ ಮಟ್ಟದಲ್ಲಿ ಅಧ್ಯಯನ ಮಾಡಲು ಪ್ರಾರಂಭವಾಯಿತು. ಆದುದರಿಂದ, ‘ಮನುಷ್ಯನು ತನ್ನ ಬುದ್ಧಿಯಿಂದಾದರೂ ದೇವರನ್ನು ತಿಳಿದುಕೊಳ್ಳಲಿ’ ಎಂಬ ಉದ್ದೇಶದಿಂದ ವಿಜ್ಞಾನದ ಸೃಷ್ಟಿಯಾಯಿತು.
– (ಪರಾತ್ಪರ ಗುರು) ಡಾ. ಆಠವಲೆ
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !