
ಬುದ್ಧಿವಾದಿ ಮನುಷ್ಯನಿಗೆ ಬುದ್ಧಿಯಿಂದ ದೇವರನ್ನು ಅರ್ಥ ಮಾಡಿಕೊಳ್ಳಲು ವಿಜ್ಞಾನದ ಸೃಷ್ಟಿಯಾಗಿರುವುದು
‘ಕಾಲಕ್ರಮೇಣ ಮನುಷ್ಯನ ಆಧ್ಯಾತ್ಮಿಕ ಮಟ್ಟ ಕಡಿಮೆಯಾಗತೊಡಗಿದಂತೆ ಮನುಷ್ಯ ನಿಗೆ ಈಶ್ವರನ ಅನುಸಂಧಾನವನ್ನಿಟ್ಟು ಭಾವದ ಸ್ಥಿತಿಯಲ್ಲಿ ಹೋಗುವುದು, ದೇವರನ್ನು ಅನುಭವಿಸುವುದು, ಅಸಾಧ್ಯವಾಗತೊಡಗಿತು. ಎಲ್ಲವನ್ನೂ ಬುದ್ಧಿಯ ಮಟ್ಟದಲ್ಲಿ ಅಧ್ಯಯನ ಮಾಡಲು ಪ್ರಾರಂಭವಾಯಿತು. ಆದುದರಿಂದ, ‘ಮನುಷ್ಯನು ತನ್ನ ಬುದ್ಧಿಯಿಂದಾದರೂ ದೇವರನ್ನು ತಿಳಿದುಕೊಳ್ಳಲಿ’ ಎಂಬ ಉದ್ದೇಶದಿಂದ ವಿಜ್ಞಾನದ ಸೃಷ್ಟಿಯಾಯಿತು.
– (ಪರಾತ್ಪರ ಗುರು) ಡಾ. ಆಠವಲೆ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು