ಪಾಶ್ಚಾತ್ಯ ಅಂಧಾನುಕರಣೆಯ ದುಷ್ಪರಿಣಾಮ

ಎಲ್ಲಿ ಅರ್ಥ ಹಾಗೂ ಕಾಮದ ಮೇಲೆ ಆಧರಿಸಿದ ಪಾಶ್ಚಾತ್ಯ ಸಂಸ್ಕೃತಿ ಮತ್ತು ಎಲ್ಲಿ ಧರ್ಮ ಹಾಗೂ ಮೋಕ್ಷದ ಮೇಲೆ ಆಧರಿಸಿದ ಹಿಂದೂ ಸಂಸ್ಕೃತಿ ! ಹಿಂದೂಗಳು ಪಾಶ್ಚಾತ್ಯರ ಅಂಧಾನುಕರಣೆಯನ್ನು ಮಾಡುತ್ತಿರುವುದರಿಂದ ಅವರು ವೇಗವಾಗಿ ವಿನಾಶದ ಕಡೆಗೆ ಮಾರ್ಗ ಕ್ರಮಣ ಮಾಡುತ್ತಿದ್ದಾರೆ.
– (ಪರಾತ್ಪರ ಗುರು) ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !