ಪಾಶ್ಚಾತ್ಯ ಅಂಧಾನುಕರಣೆಯ ದುಷ್ಪರಿಣಾಮ

ಎಲ್ಲಿ ಅರ್ಥ ಹಾಗೂ ಕಾಮದ ಮೇಲೆ ಆಧರಿಸಿದ ಪಾಶ್ಚಾತ್ಯ ಸಂಸ್ಕೃತಿ ಮತ್ತು ಎಲ್ಲಿ ಧರ್ಮ ಹಾಗೂ ಮೋಕ್ಷದ ಮೇಲೆ ಆಧರಿಸಿದ ಹಿಂದೂ ಸಂಸ್ಕೃತಿ ! ಹಿಂದೂಗಳು ಪಾಶ್ಚಾತ್ಯರ ಅಂಧಾನುಕರಣೆಯನ್ನು ಮಾಡುತ್ತಿರುವುದರಿಂದ ಅವರು ವೇಗವಾಗಿ ವಿನಾಶದ ಕಡೆಗೆ ಮಾರ್ಗ ಕ್ರಮಣ ಮಾಡುತ್ತಿದ್ದಾರೆ.
– (ಪರಾತ್ಪರ ಗುರು) ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ