
ಹೊಸ ದೆಹಲಿ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ ಮಲಿಕಗೆ ಭಯೋತ್ಪಾದನೆಗೆ ಹಣಕಾಸಿನ ನೆರವು ಮತ್ತು ಶಸ್ತ್ರಾಸ್ತ್ರ ಒದಗಿಸಿದ್ದಕ್ಕಾಗಿ ಜೀವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ನಿಷೇಧಿಸಿದ ಇಸ್ಲಾಮಿ ದೇಶಗಳ ಒಕ್ಕೂಟವನ್ನು ಭಾರತ ಖಂಡಿಸಿದೆ. ಒ.ಐ.ಸಿ. – ಐ.ಪಿ.ಎಚ್.ಆರ್.ಸಿ. ಎಂಬ ಇಸ್ಲಾಮಿ ದೇಶಗಳ ಒಕ್ಕೂಟವು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಭಾರತ ಹೇಳಿದೆ. ಯಾವುದೇ ರೀತಿಯಲ್ಲೂ ಭಯೋತ್ಪಾದನೆಯನ್ನು ಬೆಂಬಲಿಸಬಾರದು ಎಂದು ಭಾರತವು ಕರೆ ನೀಡಿದೆ.
India criticises OIC-IPHRC for comments on court ruling on Yasin Malik https://t.co/OWMzBeewbr
— TOI India (@TOIIndiaNews) May 28, 2022
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !