
ಹೊಸ ದೆಹಲಿ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ ಮಲಿಕಗೆ ಭಯೋತ್ಪಾದನೆಗೆ ಹಣಕಾಸಿನ ನೆರವು ಮತ್ತು ಶಸ್ತ್ರಾಸ್ತ್ರ ಒದಗಿಸಿದ್ದಕ್ಕಾಗಿ ಜೀವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ನಿಷೇಧಿಸಿದ ಇಸ್ಲಾಮಿ ದೇಶಗಳ ಒಕ್ಕೂಟವನ್ನು ಭಾರತ ಖಂಡಿಸಿದೆ. ಒ.ಐ.ಸಿ. – ಐ.ಪಿ.ಎಚ್.ಆರ್.ಸಿ. ಎಂಬ ಇಸ್ಲಾಮಿ ದೇಶಗಳ ಒಕ್ಕೂಟವು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಭಾರತ ಹೇಳಿದೆ. ಯಾವುದೇ ರೀತಿಯಲ್ಲೂ ಭಯೋತ್ಪಾದನೆಯನ್ನು ಬೆಂಬಲಿಸಬಾರದು ಎಂದು ಭಾರತವು ಕರೆ ನೀಡಿದೆ.
India criticises OIC-IPHRC for comments on court ruling on Yasin Malik https://t.co/OWMzBeewbr
— TOI India (@TOIIndiaNews) May 28, 2022
Ram Mandir Theft Confession : ಕಳ್ಳತನದ ಹಣವನ್ನು ಶೌಚಾಲಯದಲ್ಲಿ ಅಡಗಿಸಿಡುತ್ತಿದ್ದೆವು!
ವಿಶೇಷ ನ್ಯಾಯಾಲಯದಿಂದ ಶಾಸಕ ಟಿ. ರಾಜಾ ಸಿಂಗ್ ಖುಲಾಸೆ!
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು