
ಮಂಗಳೂರು – ಮಳಲಿ ಭಾಗದಲ್ಲಿ ಅಸಯ್ಯೀದ ಅಬ್ದುಲ್ಲಾಹಿಲ ಮದನಿ ಮಸೀದಿಯಲ್ಲಿ ದೇವಾಲಯದ ಅವಶೇಷ ಮತ್ತು ಚಿಹ್ನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸಮೀಪದಲ್ಲಿರುವ ರಾಮಾಂಜನೇಯ ಭಜನಾ ಮಂದಿರದಲ್ಲಿರುವ ಕೇರಳದ ಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ ಅವರಲ್ಲಿ ‘ತಾಂಬೂಲ ಪ್ರಶ್ನೆ’ ನಡೆಯಿತು. ಅದರಲ್ಲಿ ಈ ಮಸೀದಿಯು ‘ಮಂದಿರ’ವಾಗಿತ್ತು ಎಂದು ತಿಳಿದುಬಂದಿದೆ.
ತಾಂಬೂಲ ಪ್ರಶ್ನೆ: ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ
ಇಲ್ಲಿ ಹಿಂದೆ ಗುರು ಮಠವಿತ್ತು, ಊರಿಗೆ ಗಂಡಾಂತರವಿದೆ : ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದೇನು?#managaluru #hindumuslim #temples #mosques
— Udayavani (@udayavani_web) May 25, 2022
ಈ ಮಾಹಿತಿಯಲ್ಲಿ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ ಅವರು ‘ಸಾವಿರಾರು ವರ್ಷಗಳ ಇತಿಹಾಸವಿರುವ ದೇವಾಲಯವಿದೆ. ಯತಿಗಳು ಇಲ್ಲಿ ದೇವಸ್ಥಾನವನ್ನು ಸ್ಥಾಪಿಸಿದರು. ಆದರೆ ಯಾವ ದೇವರು? ಅದರ ಸರಿಯಾದ ಸ್ಥಳವನ್ನು (ದೇವರ ಮೂರ್ತಿ) ಹುಡುಕಬೇಕಾಗಿದೆ. ಅದನ್ನು ಹುಡುಕ ಬೇಕಾದರೆ ‘ತಾಂಬೂಲ ಪ್ರಶ್ನೆ’ ಯ ಬದಲು ‘ಅಷ್ಟಮಂಗಳ ಪ್ರಶ್ನೆ’ಯ ಮೂಲಕ ಸ್ಪಷ್ಟವಾದ ಮಾಹಿತಿ ಸಿಗಬಹುದು.
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple
ಮಧ್ಯಪ್ರದೇಶದ ರಿವಾದಲ್ಲಿ ಗೋ-ಕಳ್ಳಸಾಗಣೆ: ಇಬ್ಬರು ಮುಸಲ್ಮಾನ ಮಹಿಳೆಯರ ಸೆರೆ : Rewa Beef Smuggling Arrests
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !