
ಮಂಗಳೂರು – ಮಳಲಿ ಭಾಗದಲ್ಲಿ ಅಸಯ್ಯೀದ ಅಬ್ದುಲ್ಲಾಹಿಲ ಮದನಿ ಮಸೀದಿಯಲ್ಲಿ ದೇವಾಲಯದ ಅವಶೇಷ ಮತ್ತು ಚಿಹ್ನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸಮೀಪದಲ್ಲಿರುವ ರಾಮಾಂಜನೇಯ ಭಜನಾ ಮಂದಿರದಲ್ಲಿರುವ ಕೇರಳದ ಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ ಅವರಲ್ಲಿ ‘ತಾಂಬೂಲ ಪ್ರಶ್ನೆ’ ನಡೆಯಿತು. ಅದರಲ್ಲಿ ಈ ಮಸೀದಿಯು ‘ಮಂದಿರ’ವಾಗಿತ್ತು ಎಂದು ತಿಳಿದುಬಂದಿದೆ.
ತಾಂಬೂಲ ಪ್ರಶ್ನೆ: ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ
ಇಲ್ಲಿ ಹಿಂದೆ ಗುರು ಮಠವಿತ್ತು, ಊರಿಗೆ ಗಂಡಾಂತರವಿದೆ : ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದೇನು?#managaluru #hindumuslim #temples #mosques
— Udayavani (@udayavani_web) May 25, 2022
ಈ ಮಾಹಿತಿಯಲ್ಲಿ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ ಅವರು ‘ಸಾವಿರಾರು ವರ್ಷಗಳ ಇತಿಹಾಸವಿರುವ ದೇವಾಲಯವಿದೆ. ಯತಿಗಳು ಇಲ್ಲಿ ದೇವಸ್ಥಾನವನ್ನು ಸ್ಥಾಪಿಸಿದರು. ಆದರೆ ಯಾವ ದೇವರು? ಅದರ ಸರಿಯಾದ ಸ್ಥಳವನ್ನು (ದೇವರ ಮೂರ್ತಿ) ಹುಡುಕಬೇಕಾಗಿದೆ. ಅದನ್ನು ಹುಡುಕ ಬೇಕಾದರೆ ‘ತಾಂಬೂಲ ಪ್ರಶ್ನೆ’ ಯ ಬದಲು ‘ಅಷ್ಟಮಂಗಳ ಪ್ರಶ್ನೆ’ಯ ಮೂಲಕ ಸ್ಪಷ್ಟವಾದ ಮಾಹಿತಿ ಸಿಗಬಹುದು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ