
ಬೆಂಗಳೂರು (ಕರ್ನಾಟಕ) – ರೈತರ ನೇತಾರ ರಾಕೇಶ ಟಿಕೈತರವರ ಮೇಲೆ ಇಲ್ಲಿನ ಗಾಂಧಿ ಭವನದಲ್ಲಿನ ಒಂದು ಪತ್ರಿಕಾ ಪರಿಷತ್ತಿನಲ್ಲಿ ಮಸಿ ಎರಚಲಾಯಿತು. ಪೊಲೀಸರು ಮಸಿ ಎರಚಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಒಂದು ಪ್ರಕರಣದಲ್ಲಿ ಸ್ಪಷ್ಟೀಕರಣ ನೀಡಲು ಟಿಕೈತರವರು ಇಲ್ಲಿಗೆ ಬಂದಿದ್ದರು. ಆಗ ಅವರಿಗೆ ಅಲ್ಲಿ ಉಪಸ್ಥಿತರಿದ್ದ ಕೆಲವು ಜನರೊಂದಿಗೆ ವಾದ ನಡೆಯಿತು ಹಾಗೂ ಇದರಿಂದಾಗಿ ಅವರ ಮೇಲೆ ಮಸಿ ಎರಚಲಾಯಿತು. ಇದರೊಂದಿಗೆ ಇಲ್ಲಿನ ಕುರ್ಚಿಗಳನ್ನೂ ಪರಸ್ಪರರ ಮೇಲೆ ಎಸೆಯಲಾಯಿತು. ಟಿಕೈತರವರು ಸ್ಥಳೀಯ ಪೊಲೀಸರು ಯೋಗ್ಯ ಸುರಕ್ಷಾ ವ್ಯವಸ್ಥೆಯನ್ನು ಮಾಡಿಲ್ಲ, ಈ ಘಟನೆಯು ಸರಕಾರದ ಬೆಂಬಲದಿಂದಲೇ ನಡೆದಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ನಂತರ ಘಟನೆಗೆ ಸಂಭವಿಸಿದ ಗಲಾಟೆಯಲ್ಲಿ ಮೂವರನ್ನು ಬಂಧಿಸಲಾಗಿದೆ.#RakeshTikait #Ink #Karnataka #RakeshTikaitBKU #FarmersProtest https://t.co/Y85RxO8CCI
— oneindiakannada (@OneindiaKannada) May 30, 2022
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple
ಮಧ್ಯಪ್ರದೇಶದ ರಿವಾದಲ್ಲಿ ಗೋ-ಕಳ್ಳಸಾಗಣೆ: ಇಬ್ಬರು ಮುಸಲ್ಮಾನ ಮಹಿಳೆಯರ ಸೆರೆ : Rewa Beef Smuggling Arrests
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court