
ಲಕ್ಷ್ಮಣಪುರಿ (ಉತ್ತರಪ್ರದೇಶ)– ಕ್ರೈಸ್ತ ಮಿಷನರಿಗಳಿಂದ ಹಿಂದೂಗಳ ಮತಾಂತರದ ಪ್ರಕರಣದಲ್ಲಿ ಉತ್ತರಪ್ರದೇಶದ ಸಹಾರನಪುರ ಮತ್ತು ಆಜಂಗಢ ಜಿಲ್ಲೆಗಳಲ್ಲಿ ಒಟ್ಟು ೩ ಜನರನ್ನು ಬಂಧಿಸಲಾಗಿದೆ.
೧. ಆಜಂಗಢದ ಕಂಧರಾಪುರದಲ್ಲಿ ಮೊಹರಿಲ ಎಂಬ ವ್ಯಕ್ತಿ ಮೈಮೇಲೆ ಬಂದ ದುಷ್ಟಶಕ್ತಿಗಳಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಜನರನ್ನು ಕೂಡಿಸುತ್ತಿದ್ದ. ಆ ಮೂಲಕ ಬಡ ಹಿಂದೂಗಳನ್ನು ಮತಾಂತರ ಮಾಡುತ್ತಿದ್ದ. ಇದುವರೆಗೆ ೧೧೦ ಕ್ಕೂ ಹೆಚ್ಚು ಹಿಂದೂಗಳನ್ನು ಮತಾಂತರ ಮಾಡಲಾಗಿದೆ. ಈ ವಿಷಯದಲ್ಲಿ ಹಿಂದೂ ಸಂಘಟನೆಗಳು ದೂರು ನೀಡಿದ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.
(ಸೌಜನ್ಯ : UK INDIA NEWS)
೨. ಅಜಯ ಮತ್ತು ಅನಿಲ ಅವರನ್ನು ಸಹಾರನಪುರದ ಬೆಹಟ ಗ್ರಾಮದಲ್ಲಿ ಬಂಧಿಸಲಾಗಿದೆ. ಇಬ್ಬರೂ ಮತಾಂತರಗೊಂಡಿದ್ದಾರೆ ಮತ್ತು ಅವರು ಇತರ ಹಿಂದೂಗಳಿಗೆ ಮತಾಂತರಗೊಳ್ಳುವಂತೆ ಆಮೀಷ ಒಡ್ಡುತ್ತಿದ್ದರು. ಪೊಲೀಸರು ಇನ್ನೂ ಕೆಲವರನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವು* ಕೇಂದ್ರ ಸರಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಿ ಅದರಲ್ಲಿ ಕಠಿಣ ಶಿಕ್ಷೆ ವಿಧಿಸಿದರೆ ಕ್ರೈಸ್ತರ ಮತಾಂತರದ ಷಡ್ಯಂತ್ರಕ್ಕೆ ಧಕ್ಕೆ ಒದಗುವುದು. |
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!