
ಲಕ್ಷ್ಮಣಪುರಿ (ಉತ್ತರಪ್ರದೇಶ)– ಕ್ರೈಸ್ತ ಮಿಷನರಿಗಳಿಂದ ಹಿಂದೂಗಳ ಮತಾಂತರದ ಪ್ರಕರಣದಲ್ಲಿ ಉತ್ತರಪ್ರದೇಶದ ಸಹಾರನಪುರ ಮತ್ತು ಆಜಂಗಢ ಜಿಲ್ಲೆಗಳಲ್ಲಿ ಒಟ್ಟು ೩ ಜನರನ್ನು ಬಂಧಿಸಲಾಗಿದೆ.
೧. ಆಜಂಗಢದ ಕಂಧರಾಪುರದಲ್ಲಿ ಮೊಹರಿಲ ಎಂಬ ವ್ಯಕ್ತಿ ಮೈಮೇಲೆ ಬಂದ ದುಷ್ಟಶಕ್ತಿಗಳಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಜನರನ್ನು ಕೂಡಿಸುತ್ತಿದ್ದ. ಆ ಮೂಲಕ ಬಡ ಹಿಂದೂಗಳನ್ನು ಮತಾಂತರ ಮಾಡುತ್ತಿದ್ದ. ಇದುವರೆಗೆ ೧೧೦ ಕ್ಕೂ ಹೆಚ್ಚು ಹಿಂದೂಗಳನ್ನು ಮತಾಂತರ ಮಾಡಲಾಗಿದೆ. ಈ ವಿಷಯದಲ್ಲಿ ಹಿಂದೂ ಸಂಘಟನೆಗಳು ದೂರು ನೀಡಿದ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.
(ಸೌಜನ್ಯ : UK INDIA NEWS)
೨. ಅಜಯ ಮತ್ತು ಅನಿಲ ಅವರನ್ನು ಸಹಾರನಪುರದ ಬೆಹಟ ಗ್ರಾಮದಲ್ಲಿ ಬಂಧಿಸಲಾಗಿದೆ. ಇಬ್ಬರೂ ಮತಾಂತರಗೊಂಡಿದ್ದಾರೆ ಮತ್ತು ಅವರು ಇತರ ಹಿಂದೂಗಳಿಗೆ ಮತಾಂತರಗೊಳ್ಳುವಂತೆ ಆಮೀಷ ಒಡ್ಡುತ್ತಿದ್ದರು. ಪೊಲೀಸರು ಇನ್ನೂ ಕೆಲವರನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವು* ಕೇಂದ್ರ ಸರಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಿ ಅದರಲ್ಲಿ ಕಠಿಣ ಶಿಕ್ಷೆ ವಿಧಿಸಿದರೆ ಕ್ರೈಸ್ತರ ಮತಾಂತರದ ಷಡ್ಯಂತ್ರಕ್ಕೆ ಧಕ್ಕೆ ಒದಗುವುದು. |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation