
ಲಕ್ಷ್ಮಣಪುರಿ (ಉತ್ತರಪ್ರದೇಶ)– ಕ್ರೈಸ್ತ ಮಿಷನರಿಗಳಿಂದ ಹಿಂದೂಗಳ ಮತಾಂತರದ ಪ್ರಕರಣದಲ್ಲಿ ಉತ್ತರಪ್ರದೇಶದ ಸಹಾರನಪುರ ಮತ್ತು ಆಜಂಗಢ ಜಿಲ್ಲೆಗಳಲ್ಲಿ ಒಟ್ಟು ೩ ಜನರನ್ನು ಬಂಧಿಸಲಾಗಿದೆ.
೧. ಆಜಂಗಢದ ಕಂಧರಾಪುರದಲ್ಲಿ ಮೊಹರಿಲ ಎಂಬ ವ್ಯಕ್ತಿ ಮೈಮೇಲೆ ಬಂದ ದುಷ್ಟಶಕ್ತಿಗಳಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಜನರನ್ನು ಕೂಡಿಸುತ್ತಿದ್ದ. ಆ ಮೂಲಕ ಬಡ ಹಿಂದೂಗಳನ್ನು ಮತಾಂತರ ಮಾಡುತ್ತಿದ್ದ. ಇದುವರೆಗೆ ೧೧೦ ಕ್ಕೂ ಹೆಚ್ಚು ಹಿಂದೂಗಳನ್ನು ಮತಾಂತರ ಮಾಡಲಾಗಿದೆ. ಈ ವಿಷಯದಲ್ಲಿ ಹಿಂದೂ ಸಂಘಟನೆಗಳು ದೂರು ನೀಡಿದ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.
(ಸೌಜನ್ಯ : UK INDIA NEWS)
೨. ಅಜಯ ಮತ್ತು ಅನಿಲ ಅವರನ್ನು ಸಹಾರನಪುರದ ಬೆಹಟ ಗ್ರಾಮದಲ್ಲಿ ಬಂಧಿಸಲಾಗಿದೆ. ಇಬ್ಬರೂ ಮತಾಂತರಗೊಂಡಿದ್ದಾರೆ ಮತ್ತು ಅವರು ಇತರ ಹಿಂದೂಗಳಿಗೆ ಮತಾಂತರಗೊಳ್ಳುವಂತೆ ಆಮೀಷ ಒಡ್ಡುತ್ತಿದ್ದರು. ಪೊಲೀಸರು ಇನ್ನೂ ಕೆಲವರನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವು* ಕೇಂದ್ರ ಸರಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಿ ಅದರಲ್ಲಿ ಕಠಿಣ ಶಿಕ್ಷೆ ವಿಧಿಸಿದರೆ ಕ್ರೈಸ್ತರ ಮತಾಂತರದ ಷಡ್ಯಂತ್ರಕ್ಕೆ ಧಕ್ಕೆ ಒದಗುವುದು. |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ