
‘ಯಾವುದೇ ಮಾಹಿತಿಯನ್ನು ಅಂತಿಮಗೊಳಿಸಲು, ಮೊದಲು ಅನೇಕ ಗ್ರಂಥಗಳನ್ನು ಓದಬೇಕಾಗುತ್ತದೆ. ಅದರ ಆಧಾರದ ಮೇಲೆ ವಿವಿಧ ಪ್ರಯೋಗಗಳನ್ನು ಮಾಡಬೇಕಾಗುತ್ತದೆ. ಅನಂತರ ಅದರ ಬಗ್ಗೆ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು. ಇದಕ್ಕೆ ಕೆಲವು ದಿನಗಳಿಂದ ಕೆಲವು ವರ್ಷಗಳ ವರೆಗೆ ಸಮಯ ನೀಡಬೇಕಾಗುತ್ತದೆ. ತದ್ವಿರುದ್ಧ, ಸಂತರು ಸೂಕ್ಷ್ಮದಿಂದ ಪಡೆಯುವ ಜ್ಞಾನವು ಎಲ್ಲ ದೃಷ್ಟಿಯಿಂದ ಪರಿಪೂರ್ಣವಾಗಿರುತ್ತದೆ. ಅದರಲ್ಲಿ ಏನೂ ಬದಲಾಗುವುದಿಲ್ಲ. ಅದರಲ್ಲಿ ಸಂಶೋಧನೆಗೆ ಸಮಯ ಕೊಡುವ ಅಗತ್ಯವಿಲ್ಲ. ಸಾಧಕರು ಕೇವಲ ಗುರುಗಳ ಮಾರ್ಗದರ್ಶನದಲ್ಲಿ ಸಾಧನೆ ಮಾಡಬೇಕಾಗುತ್ತದೆ !
– (ಪರಾತ್ಪರ ಗುರು) ಡಾ. ಜಯಂತ ಬಾಳಾಜಿ ಆಠವಲೆ (೨೨.೧.೨೦೨೨)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !