
‘ಯಾವುದೇ ಮಾಹಿತಿಯನ್ನು ಅಂತಿಮಗೊಳಿಸಲು, ಮೊದಲು ಅನೇಕ ಗ್ರಂಥಗಳನ್ನು ಓದಬೇಕಾಗುತ್ತದೆ. ಅದರ ಆಧಾರದ ಮೇಲೆ ವಿವಿಧ ಪ್ರಯೋಗಗಳನ್ನು ಮಾಡಬೇಕಾಗುತ್ತದೆ. ಅನಂತರ ಅದರ ಬಗ್ಗೆ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು. ಇದಕ್ಕೆ ಕೆಲವು ದಿನಗಳಿಂದ ಕೆಲವು ವರ್ಷಗಳ ವರೆಗೆ ಸಮಯ ನೀಡಬೇಕಾಗುತ್ತದೆ. ತದ್ವಿರುದ್ಧ, ಸಂತರು ಸೂಕ್ಷ್ಮದಿಂದ ಪಡೆಯುವ ಜ್ಞಾನವು ಎಲ್ಲ ದೃಷ್ಟಿಯಿಂದ ಪರಿಪೂರ್ಣವಾಗಿರುತ್ತದೆ. ಅದರಲ್ಲಿ ಏನೂ ಬದಲಾಗುವುದಿಲ್ಲ. ಅದರಲ್ಲಿ ಸಂಶೋಧನೆಗೆ ಸಮಯ ಕೊಡುವ ಅಗತ್ಯವಿಲ್ಲ. ಸಾಧಕರು ಕೇವಲ ಗುರುಗಳ ಮಾರ್ಗದರ್ಶನದಲ್ಲಿ ಸಾಧನೆ ಮಾಡಬೇಕಾಗುತ್ತದೆ !
– (ಪರಾತ್ಪರ ಗುರು) ಡಾ. ಜಯಂತ ಬಾಳಾಜಿ ಆಠವಲೆ (೨೨.೧.೨೦೨೨)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !